ದಲ್ಬೀರ್ ಕೌರ್ 
ದೇಶ

ಲಾಹೋರ್ ಜೈಲಿನಲ್ಲಿ ಪಾಕಿಸ್ತಾನ ಕೈದಿಗಳು ಸಾಯಲ್ಲ ಏಕೆ: ಸರಬ್ಜಿತ್ ಸಹೋದರಿ ಪ್ರಶ್ನೆ

ಹನ್ನೊಂದು ಭಾರತೀಯ ಕೈದಿಗಳನ್ನು ಕೊಲ್ಲುವಂತೆ ಲಾಹೋರ್ ಜೈಲು ಆದೇಶ ನೀಡಿತ್ತು ಎಂದು ಸರಬ್ಜಿತ್ ಕೌರ್ ಸಹೋದರಿ ದಲ್ಬೀರ್ ಕೌರ್ ಆರೋಪಿಸಿದ್ದಾರೆ.

ನವದೆಹಲಿ: ಹನ್ನೊಂದು ಭಾರತೀಯ ಕೈದಿಗಳನ್ನು ಕೊಲ್ಲುವಂತೆ ಲಾಹೋರ್ ಜೈಲು ಆದೇಶ ನೀಡಿತ್ತು ಎಂದು ಸರಬ್ಜಿತ್ ಕೌರ್ ಸಹೋದರಿ ದಲ್ಬೀರ್ ಕೌರ್ ಆರೋಪಿಸಿದ್ದಾರೆ.

ಇನ್ನು ಲಾಹೋರ್ ಜೈಲಿನಲ್ಲಿ ಏಕೆ ಯಾವಾಗಲು ಭಾರತೀಯ ಕೈದಿಗಳೇ ಸಾವನ್ನಪ್ಪುತ್ತಾರೆ, ಪಾಕಿಸ್ತಾನ ಕೈದಿಗಳು ಯಾಕೆ ಲಾಹೋರ್ ಜೈಲಿನಲ್ಲಿ ಸಾಯುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.  ಭಾರತೀಯ ಕೈದಿ ಕೃಪಾಲ್ ಸಿಂಗ್ ಲಾಹೋರ್ ಜೈಲಿನಲ್ಲಿ ಸಾವನ್ನಪ್ಪಿದ ನಂತರ ದಲ್ಬೀರ್ ಕೌರ್ ಈ ರೀತಿ ಪ್ರಶ್ನಿಸಿದ್ದಾರೆ.

ಇನ್ನು ಲಾಹೋರ್ ಜೈಲಿನಲ್ಲಿರುವ ಅಹಮದಾಬಾದ್ ನ ಕುಲ್ ದೀಪ್ ಕುಮಾರ್ ಮತ್ತು ಮಹಾರಾಷ್ಟ್ರದ ಅನ್ಸಾರಿ ಈ ಇಬ್ಬರು ಭಾರತೀಯ ಕೈದಿಗಳು ಅಪಾಯದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಸರಬ್ಜಿತ್ ಸಿಂಗ್ 2013 ರಲ್ಲಿ ಜೈಲಿನ ಕೆಲ ಕೈದಿಗಳ ಮಾರಣಾಂತಿಕ ದಾಳಿಯಿಂದಾಗಿ ಸಾವನ್ನಪ್ಪಿದ್ದರು. ಇದಾದ  ನಂತರ 1992 ರಲ್ಲಿ ಬಂಧಿತನಾಗಿದ್ದ ಕೃಪಾಲ್ ಸಿಂಗ್ ಸೋಮವಾರ ನಿಗೂಢವಾಗಿ ಸಾವನ್ನಪ್ಪಿದ್ದಾರೆ,  ಕಪಾಲ್ ಸಿಂಗ್ ಹಾರ್ಟ್ ಆಟ್ಯಾಕ್ ನಿಂದ ಸತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT