ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜವಡೇಕರ್ 
ದೇಶ

ಬರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಸಿದ್ಧ: ಜವಡೇಕರ್

ದೇಶದಲ್ಲಿ ಎದುರಾಗಿರುವ ಬರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದ್ದು, ಇಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕತೆಯಲ್ಲಿ ಸ್ಥಿತಿಸ್ಥಾಪಕತ್ವ ರಚನೆಗೆ ತಯಾರಿ ನಡೆಸುತ್ತಿದೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜವಡೇಕರ್...

ನವದೆಹಲಿ: ದೇಶದಲ್ಲಿ ಎದುರಾಗಿರುವ ಬರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದ್ದು, ಇಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕತೆಯಲ್ಲಿ ಸ್ಥಿತಿಸ್ಥಾಪಕತ್ವ ರಚನೆಗೆ ತಯಾರಿ ನಡೆಸುತ್ತಿದೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜವಡೇಕರ್ ಅವರು ಬುಧವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಪ್ರಸ್ತುತ ದೇಶದಲ್ಲಿ ಸಂಭವಿಸಿರುವ ಬರಗಾಲ ಪರಿಸ್ಥಿತಿ ಭೀಕರವಾಗಿದ್ದು, ದೇಶದ ಶೇ.25 ರಷ್ಟು ಜನರ ಮೇಲೆ ಪರಿಣಾಮ ಬೀರಿದೆ. ನೈಸರ್ಗಿಕ ವಿಪತ್ತಿನಿಂದಾಗಿ ಎರಡು ವರ್ಷಗಳಿಂದ ಸತತವಾಗಿ ಬರಗಾಲ ಸಂಭವಿಸಿದೆ. ಜಾಗತಿಕ ಎಚ್ಚರಿಕೆ ಮತ್ತು ಹವಾಮಾನ ಬದಲಾವಣೆ ಬರಗಾಲಕ್ಕೆ ಪ್ರಮುಖ ಕಾರಣವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರ ಪೀಡಿತ ರಾಜ್ಯಗಳಿಗೆ ಪರಿಹಾರ ನೀಡುವುದರೊಂದಿಗೆ ಈ ಸಮಸ್ಯೆ ಎದುರಿಸಲು ಶಾಶ್ವತ ಪರಿಹಾರ ನೀಡಲು ಚಿಂತನೆ ನಡೆಸಿದೆ. ಅಲ್ಲದೆ, ಇಂತಹ ಸಂದರ್ಭಗಳನ್ನು ಎದುರಿಸಲು ಆರ್ಥಿಕತೆಯಲ್ಲಿ ಸ್ಥಿತಿಸ್ಥಾಪಕತ್ವ ರಚನೆಗೆ ತಯಾರಿ ನಡೆಸುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup: ಇಶಾನ್ ಕಿಶನ್ ವೇಗದ ಅರ್ಧ ಶತಕ; ಪಾಕ್‌ಗೆ 176 ರನ್ ಟಾರ್ಗೆಟ್ ಫಿಕ್ಸ್ ಮಾಡಿದ ಭಾರತ!

ರೆಹಮಾನ್ ಪದಗ್ರಹಣ ಕಾರ್ಯಕ್ರಮ ಆಹ್ವಾನಕ್ಕೆ ಭಾರತದ ಒಪ್ಪಿಗೆ; ಬಾಂಗ್ಲಾಗೆ ತೆರಳಲಿರುವ ಭಾರತದ ಪ್ರತಿನಿಧಿ ಯಾರು?

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

T20 World Cup: ನೋ ಹ್ಯಾಂಡ್ ಶೇಕ್; ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ, ಭಾರತ ತಂಡದಲ್ಲಿ ಎರಡು ಬದಲಾವಣೆ!

ಬಾಂಗ್ಲಾದಲ್ಲಿ BNP ಅಧಿಕಾರ; ಹೊಸ ಸರ್ಕಾರದಲ್ಲಿ ಮುಹಮ್ಮದ್ ಯೂನಸ್ ಗೂ ಮಹತ್ವದ ಸ್ಥಾನ? ರೆಹಮಾನ್ ಬೆಂಬಲ?

SCROLL FOR NEXT