ಗಿರಿರಾಜ್ ಸಿಂಗ್ 
ದೇಶ

ಮುಸ್ಲೀಮರು ಎರಡು ಮಕ್ಕಳನ್ನಷ್ಟೇ ಹೆತ್ತರೆ ನಮ್ಮ ಹೆಣ್ಮಕ್ಕಳು ಸುರಕ್ಷಿತ: ಗಿರಿರಾಜ್ ಸಿಂಗ್

ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಎಲ್ಲಾ ಧರ್ಮದ ಜನರು ಕೇವಲ ಎರಡು ಮಕ್ಕಳನ್ನಷ್ಟೇ ಮಾಡಿಕೊಳ್ಳಬೇಕು ಎಂಬ ಆದೇಶಾಜ್ಞೆ ಹೊರಡಿಸಬೇಕು ಎಂದು ..

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಎಲ್ಲಾ ಧರ್ಮದ ಜನರು ಕೇವಲ ಎರಡು ಮಕ್ಕಳನ್ನಷ್ಟೇ  ಮಾಡಿಕೊಳ್ಳಬೇಕು ಎಂಬ ಆದೇಶಾಜ್ಞೆ ಹೊರಡಿಸಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಜನಸಂಖ್ಯೆಯನ್ನು ನಿಯಂತ್ರಿಸಲು ಕಠಿಣ ಕ್ರಮ ಜಾರಿಗೆ ತರಬೇಕು, ಇಲ್ಲವಾದರೇ ನಮ್ಮ ಹೆಣ್ಣು ಮಕ್ಕಳಿಗೆ ರಕ್ಷಣೆ ಇರುವುದಿಲ್ಲ. ಸರ್ಕಾರ ಇಂಥ ಕಠಿಣ ನೀತಿಯನ್ನು ಜಾರಿಗೆ ತರಲು ವಿಫಲವಾದಲ್ಲಿ  ಪಾಕಿಸ್ತಾನದಂತೆ ನಮ್ಮ ಹೆಣ್ಣು ಮಕ್ಕಳನ್ನು ಪರದೆ ಅಡಿಯಲ್ಲಿ ಇಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಬಿಹಾರದ ಪಶ್ಚಿಮ ಚಂಪಾರಣ್ ನಲ್ಲಿ  ಮಾತನಾಡಿದ  ನಾವಡ ಬಿಜೆಪಿ ಸಂಸದ ಗಿರಿರಾಜ್ ಸಿಂಗ್ ಹಿಂದೂಗಳಿಗಿಂತ ಮುಸಲ್ಮಾನರ ಜನ ಸಂಖ್ಯೆಯಲ್ಲಿ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT