ಗಿರಿರಾಜ್ ಸಿಂಗ್ 
ದೇಶ

ಕೇಸರಿ ಭಯೋತ್ಪಾದನೆ ಪದಬಳಕೆಯಿಂದ ಕಾಂಗ್ರೆಸ್ ಹಿಂದೂಗಳನ್ನು ಅವಮಾನಿಸುತ್ತಿದೆ: ಗಿರಿರಾಜ್ ಸಿಂಗ್

ಕೇಸರಿ ಭಯೋತ್ಪಾದನೆ ಎಂಬ ಪದ ಬಳಕೆ ಮೂಲಕ ಕಾಂಗ್ರೆಸ್ ಪಕ್ಷ ಹಿಂದೂಗಳಿಗೆ ಅವಮಾನ ಮಾಡುತ್ತಿದೆ ಎಂದು ಗಿರಿರಾಜ್ ಸಿಂಗ್ ಆರೋಪಿಸಿದ್ದಾರೆ.

ನವದೆಹಲಿ: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಸರಿ ಭಯೋತ್ಪಾದನೆ ಎಂಬ ಪದ ಬಳಕೆ ಮೂಲಕ ಕಾಂಗ್ರೆಸ್ ಪಕ್ಷ ಹಿಂದೂಗಳಿಗೆ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ವಸುದೈವ ಕುಟುಂಬಕಂ ಎಂಬ ತತ್ವವನ್ನು ನಂಬಿರುವ 'ಕೇಸರಿ'ಯ ಅನುಯಾಯಿಗಳು ಭಯೋತ್ಪಾದನೆಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ಇರುವೆಗಳಿಗೆ ಆಹಾರ ನೀಡುವವರು, ಗಿಡಮರಗಳಿಗೆ ನೀರುಣಿಸುವವರು, ಹಾವಿಗೆ ಹಾಲೆರೆಯುವವರು ಭಯೋತ್ಪಾದನೆಯನ್ನು ಬೆಂಬಲಿಸಲು ಹೇಗೆ ಸಾಧ್ಯ ಎಂದು ಗಿರಿರಾಜ್ ಸಿಂಗ್ ಪ್ರಶ್ನಿಸಿದ್ದಾರೆ. 
ಕೇಸರಿ ಭಯೋತ್ಪಾದನೆ ಎಂಬುದು ಹಿಂದೂಗಳಿಗೆ ಅವಮಾನ ಮಾಡಲು ಓಟಿಗಾಗಿ ಕಾಂಗ್ರೆಸ್ ರೂಪಿಸಿರುವ ಅಜೆಂಡಾ ಎಂದು ಗ್ರಿರಾಜ್ ಸಿಂಗ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT