ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ: ಪಿಂಚಣಿಗಾಗಿ ನಾಲಿಗೆ ಕತ್ತರಿಸಿಕೊಂಡ ಹಿರಿಯ ನಾಗರಿಕ

ಪಿಂಚಣಿಗಾಗಿ ಅಲೆದು ಅಲೆದು ಸುಸ್ತಾಗಿದ್ದ ಹಿರಿಯ ನಾಗರಿಕರೊಬ್ಬರು ತೆಲಂಗಾಣ ಸಚಿವಾಲಯದ ಸಿ ಬ್ಲಾಕ್ ನಲ್ಲಿ ಸಚಿವಾಲಯ ಸಿಬ್ಬಂದಿ ಮತ್ತು ಇತರರ...

ಹೈದರಾಬಾದ್: ಪಿಂಚಣಿಗಾಗಿ ಅಲೆದು ಅಲೆದು ಸುಸ್ತಾಗಿದ್ದ ಹಿರಿಯ ನಾಗರಿಕರೊಬ್ಬರು ತೆಲಂಗಾಣ ಸಚಿವಾಲಯದ ಸಿ ಬ್ಲಾಕ್ ನಲ್ಲಿ ಸಚಿವಾಲಯ ಸಿಬ್ಬಂದಿ ಮತ್ತು ಇತರರ ಮುಂದೆಯೇ ತಮ್ಮ ನಾಲಿಗೆ ಕಟ್ ಮಾಡಿಕೊಂಡು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದಿದೆ.
ಇಂದು ಮಧ್ಯಾಹ್ನ 4.30ರ ಸುಮಾರಿಗೆ ಜೀದಿಮೆತ್ಲಾದ ಸುರರಾಮ್ ಗ್ರಾಮದ ನಿವಾಸಿ ರಾಜು ಎಂಬುವವರು ಸಚಿವಾಲಯದ ಕಟ್ಟಡದ ಬಳಿ ಬ್ಲೇಡ್ ನಿಂದ ತಮ್ಮ ನಾಲಿಗೆ ಕತ್ತರಿಸಿಕೊಂಡಿದ್ದಾರೆ. ಕೂಡಲೇ ಅವರನ್ನು ಪೊಲೀಸರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಾಜು ಅವರು ವಿಕಲಚೇತನರಾಗಿದ್ದು, ತಮ್ಮ ಪಿಂಚಣಿ ಹಣಕ್ಕಾಗಿ ಹಲವು ದಿನಗಳಿಂದ ಅಲೆಯುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಸೈಫಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT