ದೇವೇಂದ್ರ ಫಡ್ನವೀಸ್ 
ದೇಶ

ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪ್ಪಾರೆಲ್ ಪಾರ್ಕ್ ನಿರ್ಮಾಣ: ದೇವೇಂದ್ರ ಫಡ್ನವೀಸ್

ರೈತರ ಆತ್ಮಹತ್ಯೆಗೆ ಪ್ರಸಿದ್ಧವಾಗಿರುವ ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪಾರೆಲ್ ಪಾರ್ಕ್ ನಿರ್ಮಾಣ ಮಾಡಲಾಗುವುದೆಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಅಮರಾವತಿ: ರೈತರ ಆತ್ಮಹತ್ಯೆಗೆ ಪ್ರಸಿದ್ಧವಾಗಿರುವ ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪ್ಪಾರೆಲ್ ಪಾರ್ಕ್ ನಿರ್ಮಾಣ ಮಾಡಲಾಗುವುದೆಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ವಿದರ್ಭದಲ್ಲಿರುವ ಅಮರಾವತಿ ನಗರದಲ್ಲಿ ಹೆಸಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದನ್ನು ಜವಳಿ ನಗರವನ್ನಾಗಿ ಮಾಡಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದೆ. " ರೈತರ ಅತ್ಮಹೆತ್ಯೆ ಹೆಚ್ಚುತ್ತಿರುವ ವಿದರ್ಭದಲ್ಲಿ ಜವಳಿ ಕೈಗಾರಿಕೆಗಳನ್ನು  ಉತ್ತೇಜಿಸಲಿದೆ ಇದಕ್ಕಾಗಿ ಅಪ್ಪಾರೆಲ್ ಪಾರ್ಕ್ ನಿರ್ಮಾಣ ಮಾಡಲಿದೆ ಎಂದು ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ನಂದ್ ಗೌನ್ ಕೈಗಾರಿಕಾ ಎಸ್ಟೇಟ್ ನ್ನು ಟೆಕ್ಸ್ ಟೈಲ್ ಪಾರ್ಕ್ ನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಹಾಗೂ ಶೀಘ್ರವೇ ಅಮರಾವತಿ ಜವಳಿ ನಗರವೆಂಬ ಖ್ಯಾತಿ ಪಡೆಯಲಿದೆ ಎಂದು ಹೇಳಿರುವ ದೇವೇಂದ್ರ ಫಡ್ನವೀಸ್ ಇನ್ನು ಕಬ್ಬು ಬೆಳೆಗಾರರಿಗೂ ಆತ್ಮಹತ್ಯೆ ಮಾಡಿಕೊಳ್ಳದಂತೆ ಕರೆ ನೀಡಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT