ಸುರೀಂದರ್ ಸಿಂಗ್ 
ದೇಶ

ನಕಲಿ ಪದವಿ ಪ್ರಮಾಣಪತ್ರ ನೀಡಿ ವಂಚನೆ, ಆಪ್ ಶಾಸಕನ ವಿರುದ್ಧ ಕೇಸ್ ದಾಖಲು

ನಕಲಿ ಪದವಿ ಪ್ರಮಾಣಪತ್ರ ನೀಡಿ ಸರ್ಕಾರಿ ಶಿಕ್ಷನ ಕೆಲಸ ಪಡೆದ ಆರೋಪದ ಮೇಲೆ ದೆಹಲಿಯ ಆಪ್ ಶಾಸಕ ಸುರೀಂದರ್ ಸಿಂಗ್ ಅವರ...

ಚಂಡೀಘಡ: ನಕಲಿ ಪದವಿ ಪ್ರಮಾಣಪತ್ರ ನೀಡಿ ಸರ್ಕಾರಿ ಶಿಕ್ಷನ ಕೆಲಸ ಪಡೆದ ಆರೋಪದ ಮೇಲೆ ದೆಹಲಿಯ ಆಪ್ ಶಾಸಕ ಸುರೀಂದರ್ ಸಿಂಗ್ ಅವರ ವಿರುದ್ಧ ಹರಿಯಾಣ ಪೊಲೀಸರು ಮಂಗಳವಾರ ಕೇಸ್ ದಾಖಲಿಸಿದ್ದಾರೆ.
ಬಿಜೆಪಿ ನಾಯಕ ಕರಣ್ ಸಿಂಗ್ ತನ್ವರ್ ಅವರ ನೀಡಿದ ದೂರಿನ ಆಧಾರದ ಮೇಲೆ ದೆಹಲಿಯ ಕಾಂಟೋನ್ಮೆಟ್ ಶಾಸಕನ ವಿರುದ್ಧ ಜಾಜ್ಜರ್ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ತನ್ವರ್ ಅವರು ಆರ್ ಟಿಐ ಕಾಯ್ದೆಯಡಿ ಸುರೀಂದರ್ ಸಿಂಗ್ ಪದವಿ ಪ್ರಮಾಣಪತ್ರಗಳ ಪ್ರತಿಯನ್ನು ಪಡೆದುಕೊಂಡಿದ್ದು, ಆಪ್ ಶಾಸಕ ಕೇವಲ ಪಿಯುಸಿ ಪಾಸಾಗಿದ್ದಾರೆ. ಆದರೆ ಪದವಿಯಾಗಿರುವುದಾಗಿ ಹೇಳಿ ಕೆಲಸ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಹರಿಯಾಣ ಆಪ್ ಮುಖಂಡ ನವೀನ್ ಜೈಹಿಂದ್ ಅವರು, ಇದು ಆಡಳಿತರೂಢ ಬಿಜೆಪಿ ಕುತಂತ್ರ. ಈ ರೀತಿ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಆಪ್ ಶಾಸಕರನ್ನು ಹೆದರಿಸಲಾಗುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT