ಸುರೀಂದರ್ ಸಿಂಗ್ 
ದೇಶ

ನಕಲಿ ಪದವಿ ಪ್ರಮಾಣಪತ್ರ ನೀಡಿ ವಂಚನೆ, ಆಪ್ ಶಾಸಕನ ವಿರುದ್ಧ ಕೇಸ್ ದಾಖಲು

ನಕಲಿ ಪದವಿ ಪ್ರಮಾಣಪತ್ರ ನೀಡಿ ಸರ್ಕಾರಿ ಶಿಕ್ಷನ ಕೆಲಸ ಪಡೆದ ಆರೋಪದ ಮೇಲೆ ದೆಹಲಿಯ ಆಪ್ ಶಾಸಕ ಸುರೀಂದರ್ ಸಿಂಗ್ ಅವರ...

ಚಂಡೀಘಡ: ನಕಲಿ ಪದವಿ ಪ್ರಮಾಣಪತ್ರ ನೀಡಿ ಸರ್ಕಾರಿ ಶಿಕ್ಷನ ಕೆಲಸ ಪಡೆದ ಆರೋಪದ ಮೇಲೆ ದೆಹಲಿಯ ಆಪ್ ಶಾಸಕ ಸುರೀಂದರ್ ಸಿಂಗ್ ಅವರ ವಿರುದ್ಧ ಹರಿಯಾಣ ಪೊಲೀಸರು ಮಂಗಳವಾರ ಕೇಸ್ ದಾಖಲಿಸಿದ್ದಾರೆ.
ಬಿಜೆಪಿ ನಾಯಕ ಕರಣ್ ಸಿಂಗ್ ತನ್ವರ್ ಅವರ ನೀಡಿದ ದೂರಿನ ಆಧಾರದ ಮೇಲೆ ದೆಹಲಿಯ ಕಾಂಟೋನ್ಮೆಟ್ ಶಾಸಕನ ವಿರುದ್ಧ ಜಾಜ್ಜರ್ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ತನ್ವರ್ ಅವರು ಆರ್ ಟಿಐ ಕಾಯ್ದೆಯಡಿ ಸುರೀಂದರ್ ಸಿಂಗ್ ಪದವಿ ಪ್ರಮಾಣಪತ್ರಗಳ ಪ್ರತಿಯನ್ನು ಪಡೆದುಕೊಂಡಿದ್ದು, ಆಪ್ ಶಾಸಕ ಕೇವಲ ಪಿಯುಸಿ ಪಾಸಾಗಿದ್ದಾರೆ. ಆದರೆ ಪದವಿಯಾಗಿರುವುದಾಗಿ ಹೇಳಿ ಕೆಲಸ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಹರಿಯಾಣ ಆಪ್ ಮುಖಂಡ ನವೀನ್ ಜೈಹಿಂದ್ ಅವರು, ಇದು ಆಡಳಿತರೂಢ ಬಿಜೆಪಿ ಕುತಂತ್ರ. ಈ ರೀತಿ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಆಪ್ ಶಾಸಕರನ್ನು ಹೆದರಿಸಲಾಗುತ್ತಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT