ಅರುಣ್ ಜೇಟ್ಲಿ 
ದೇಶ

ಬೆಲೆ ಏರಿಕೆಗೆ ಕಾಳಸಂತೆಯೇ ಪ್ರಧಾನ ಕಾರಣವಲ್ಲ: ಅರುಣ್ ಜೇಟ್ಲಿ

ಆಹಾರ ಹಣದುಬ್ಬರಕ್ಕೆ ಕಾಳಸಂತೆಯೇ ಪ್ರಧಾನ ಕಾರಣವಲ್ಲ ಎಂದಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಪ್ರವೃತ್ತಿಯ ಅಂಶಗಳೂ ಕಾರಣವಾಗಲಿವೆ

ನವದೆಹಲಿ: ಆಹಾರ ಹಣದುಬ್ಬರಕ್ಕೆ ಕಾಳಸಂತೆಯೇ ಪ್ರಧಾನ ಕಾರಣವಲ್ಲ ಎಂದಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಪ್ರವೃತ್ತಿಯ ಅಂಶಗಳೂ ಕಾರಣವಾಗಲಿವೆ ಎಂದು ಹೇಳಿದ್ದಾರೆ.

ಅಗತ್ಯ ಪದಾರ್ಥಗಳ ಬೆಲೆ ಏರಿಕೆ ಹಾಗೂ ಆಹಾರ ಹಣದುಬ್ಬರಕ್ಕೆ ಕಾರಣವಾಗುವ ಅಂಶಗಳಲ್ಲಿ ಕಾಳಸಂತೆಯೂ ಸಹ ಒಂದು, ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಹಲವು ಕಾರಣಗಳಿವೆ ಎಂದು ಲೋಕಸಭೆಯಲ್ಲಿ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಆಹಾರ ಹಣದುಬ್ಬರಕ್ಕೆ ಕಾರಣವಾಗಿರುವ ಅಂಶಗಳ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿರುವ ಅರುಣ್ ಜೇಟ್ಲಿ, ಹಲವು ಅಧ್ಯಯನ ವರದಿಗಳ ಉದಾಹರಣೆ ನೀಡಿ, ವಿತ್ತೀಯ ಕೊರತೆ, ಜಾಗತಿಕ ಆಹಾರ ಹಣದುಬ್ಬರ, ಸ್ಥಳೀಯ ವೇತನ ಗಳು ಭಾರತದಲ್ಲಿ ಆಹಾರ ಹಣದುಬ್ಬರಕ್ಕೆ ಕಾರಣವಾಗುತ್ತಿರುವ ಅಂಶಗಳೆಂದು ತಿಳಿಸಿದ್ದಾರೆ. ಬೇರೆ ಅಂಶಗಳ ಹೊರತಾಗಿಯೂ ಕೇಂದ್ರ ಸರ್ಕಾರ ಆಹಾರ ಹಣದುಬ್ಬರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಅರುಣ್ ಜೇಟ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT