ವೈಷ್ಣೋದೇವಿ ದೇವಾಲಯ 
ದೇಶ

ವೈಷ್ಣೋದೇವಿ ಬಳಿ ಭೂಕುಸಿತ: 3 ಯಾತ್ರಿಕರು ಸೇರಿ 4 ಸಾವು

ಭಾರಿ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು ಮೂವರು...

ಜಮ್ಮು: ಭಾರಿ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು ಮೂವರು ಯಾತ್ರಿಕರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.

ಬೆಂಗಾಂಗ-ಅರ್ಧಕುವಾರಿ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ್ದು, ಯಾತ್ರಿಕರು ವಿಶ್ರಾಂತಿ ಪಡೆಯುತ್ತಿದ್ದ ಶೆಲ್ಟರ್ ಮೇಲೆ ಮಣ್ಣಿನ ಅವಶೇಷ ಬಿದ್ದು ನಾಲ್ವರು ಸಾವನ್ನಪಿದ್ದು, 9 ಮಂದಿಗೆ ಗಾಯವಾಗಿದೆ ಎಂದು ಶ್ರೀ ಮಾತಾ ವೈಷ್ಣೋದೇವಿ ದೇವಾಲಯ ಮಂಡಳಿಯ ಮುಖ್ಯ ಎಕ್ಸಿಕ್ಯೂಟಿವ್ ಅಧಿಕಾರಿ ಅಜೀತ್ ಸಾಹು ತಿಳಿಸಿದ್ದಾರೆ.

ಮೃತರಲ್ಲಿ ಬೆಂಗಳೂರಿನ ಶಶಿಧರ್ ಕುಮಾರ್(29), ಛತ್ತೀಸ್ ಗಢದ ಬಿಂದು ಸಾಹ್ನಿ(30) ಮತ್ತು ಆಕೆಯ 5 ವರ್ಷದ ಮಗ ವಿಶಾಲ್ ಹಾಗೂ ರಿಯಾಸಿಯ ಸಾದಿಕ್ ಎಂಬುದಾಗಿ ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದುರ್ಬಲ ಕದನ ವಿರಾಮದ ನಡುವೆ ಪಾಕಿಸ್ತಾನದಲ್ಲಿ ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ, ಇಸ್ಲಾಮಾಬಾದ್‌ನಲ್ಲಿ ಬಿಗಿ ಭದ್ರತೆ!

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ

ಆಗ ಮಂಡ್ಯ, ಈಗ ತಮಿಳುನಾಡು: 3 ವಿಜಯ್, 2 ಜೊಸೆಫ್.. ಒಂದೇ ಹೆಸರಿನ ಅಭ್ಯರ್ಥಿಗಳ ಪಟ್ಟಿ, ನಟ Vijay ಹಣಿಯಲು ಏನೆಲ್ಲಾ ಕಸರತ್ತು!

Nirmala Sitharamanಗೆ ಶಾಕ್ ಕೊಟ್ಟ ಪತಿ, ತಮಿಳುನಾಡಿನಲ್ಲಿ BJP ವಿರೋಧಿ ಅಭಿಯಾನದಲ್ಲಿ ಭಾಗಿ!

Reels ಗೀಳು: ಜಲಪಾತಕ್ಕೆ ಇಳಿದು ಮೋಜು, ಕ್ಯಾಮೆರಾ ಮುಂದೆಯೇ 3 ಯುವತಿಯರು ಮುಳುಗಿ ಸಾವು, Video

SCROLL FOR NEXT