ಶರದ್ ಯಾದವ್ 
ದೇಶ

ಕನ್ವರ್ ಯಾತ್ರೆ ಕೆಲಸವಿಲ್ಲದವರು ಮಾಡುವ ಕೆಲಸ: ಶರದ್ ಯಾದವ್

ಸಂಯುಕ್ತ ಜನತಾ ದಳ ಜೆಡಿಯು ಮುಖಂಡ ಶರದ್ ಯಾದವ್ ಕನ್ವರ್ ಯಾತ್ರೆಯನ್ನು ಟೀಕಿಸಿದ್ದು, ಕೆಲಸವಿಲ್ಲದವರು ಮಾಡುವ ಯಾತ್ರೆ ಎಂದು ಹೇಳಿದ್ದಾರೆ.

ನವದೆಹಲಿ: ಸಂಯುಕ್ತ ಜನತಾ ದಳ (ಜೆಡಿಯು) ಮುಖಂಡ ಶರದ್ ಯಾದವ್ ಕನ್ವರ್ ಯಾತ್ರೆಯನ್ನು ಟೀಕಿಸಿದ್ದು, ಕೆಲಸವಿಲ್ಲದವರು ಮಾಡುವ ಯಾತ್ರೆ ಎಂದು ಹೇಳಿದ್ದಾರೆ. ಶರದ್ ಯಾದವ್ ಅವರ ಈ ಹೇಳಿಕೆ ಶಿವ ಭಕ್ತರಿಗೆ ಅವಮಾನ ಮಾಡುವಂತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾವಿರಾರು ಜನರ ಗುಂಪು ದೇಶದಲ್ಲಿ ನಿರುದ್ಯೋಗವಿದೆ ಎಂಬುದನ್ನು ತೋರಿಸುತ್ತದೆ ಎಂದು ಜೆಡಿಯು ಮುಖಂಡ ಶರದ್ ಯಾದವ್ ತಿಳಿಸಿದ್ದಾರೆ. ಉದ್ಯೋಗವಿದ್ದಿದ್ದರೆ ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆಯೂ ಕಡಿಮೆ ಇರುತ್ತಿತ್ತು ಎಂದು ಶರದ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಪವಿತ್ರ ಶ್ರಾವಣ ಮಾಸದಲ್ಲಿ ಶಿವನಿಗೆ ಗಂಗಾ ನದಿಯ ನೀರಿನಿಂದ ಪೂಜೆ ಸಲ್ಲಿಸುವ ಮೂಲಕ ಕನ್ವರ್ ಯಾತ್ರೆ ನಡೆಸಲಾಗುತ್ತದೆ. ಆದರೆ ಇದನ್ನು ನಿರುದ್ಯೋಗಕ್ಕೆ ತಾಲೂಕು ಹಾಕುವ ಮೂಲಕ ಶಿವ ಭಕ್ತರಿಗೆ ಶರದ್ ಯಾದವ್ ಅವಮಾನ ಮಾಡಿದ್ದಾರೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT