ನರೇಂದ್ರ ಮೋದಿ 
ದೇಶ

ಕಾಶ್ಮೀರ ವಿಷಯದಲ್ಲಿ ಮೋದಿ ತಮ್ಮ ಬಾಯಿ ಬದಲು ಬುದ್ದಿ ಉಪಯೋಗಿಸಲಿ: ಜೆಡಿಯು

: ಕಾಶ್ಮೀರ ಕಣಿವೆಯಲ್ಲಿ ಉಂಟಾಗಿರುವ ಹಿಂಸಾಚಾರವನ್ನು ಸರಿದಾರಿಗೆ ತರಲು ಪ್ರಧಾನಿ ಮೋದಿ ಮಾತನಾಡುವ ಬದಲು ತಮ್ಮ ಬುದ್ದಿ ಉಪಯೋಗಿಸಬೇಕು ಎಂದು ...

ಪಾಟ್ನಾ: ಕಾಶ್ಮೀರ ಕಣಿವೆಯಲ್ಲಿ ಉಂಟಾಗಿರುವ ಹಿಂಸಾಚಾರವನ್ನು ಸರಿದಾರಿಗೆ ತರಲು ಪ್ರಧಾನಿ ಮೋದಿ ಮಾತನಾಡುವ ಬದಲು ತಮ್ಮ ಬುದ್ದಿ ಉಪಯೋಗಿಸಬೇಕು ಎಂದು ಜೆಡಿಯು ವಕ್ತಾರ ನೀರಜ್ ಕುಮಾರ್ ಸಲಹೆ ನೀಡಿದ್ದಾರೆ.

ಕಾಶ್ಮೀರಿ ಪಂಡಿತರ ಸಮಸ್ಯೆ ಪರಿಹರಿಸಲು ಮೋದಿ ವಿಫಲವಾಗಿದ್ದಾರೆ ಎಂದು ಆರೋಪಿಸಿರುವ ಅವರು,  ಸ್ವಾತಂತ್ರ್ಯ ಹೋರಾಟಗಾರ ಚಂದ್ರ ಶೇಖರ್ ಆಜಾದ್ ಅವರ ಹುಟ್ಟೂರಿನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಭಾಗವಹಿಸಿದ್ದ ಮೋದಿ ತಮ್ಮ ಭಾಷಣದಲ್ಲಿ ಎಲ್ಲಿಯೂ ಕಾಶ್ಮೀರ  ಪಂಡಿತರ ಸಮಸ್ಯೆ ಬಗ್ಗೆ ಮಾತನಾಡಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಇಡೀ ದೇಶದ ಜವಾಬ್ದಾರಿ ನಿಮ್ಮ ಮೇಲಿದೆ. ಅಧಿಕಾರಕ್ಕೂ ಬರುವ ಮುನ್ನ ಭರವಸೆ ನೀಡಿದ್ದೀರಿ. ನೀವು ಚಂದ್ರಶೇಖರ್ ಆಜಾದ್ ಅವರು ಹುಟ್ಟೂರಿಗೆ ಭೇಟಿ ನೀಡಿದಾಗ ಅಲ್ಲಿನ ಸಭೆಯಲ್ಲಿ ಕಾಶ್ಮೀರ ಪಂಡಿತರ ಸಮಸ್ಯೆ ಬಗ್ಗೆ ಪ್ರಸ್ತಾಪ ಮಾಡುತ್ತೀರಿ ಎಂದು ನಾವೆಲ್ಲಾ ನಿರೀಕ್ಷಿಸಿದ್ದೆವು, ಆದರೆ ನೀವು ಒಂದು ಮಾತನಾಡದೇ ಇದ್ದುದ್ದು ನಮಗೆ ಬೇಸರ ತರಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT