ಗುಲಾಂ ನಬಿ ಆಜಾದ್ 
ದೇಶ

ನೀವು ಬೆಂಗಳೂರಿಗೆ ಬಂದಿರುವುದು ಓದುವುದಕ್ಕೆ, ಸೇನೆ ವಿರುದ್ಧ ಕೂಗುವುದಕ್ಕಲ್ಲ: ಕಾಶ್ಮೀರಿ ಯುವಕರಿಗೆ ಗುಲಾಂ ನಬಿ ಅಜಾದ್

ನೀವು ಬೆಂಗಳೂರಿಗೆ ಬಂದಿರುವುದು ವಿದ್ಯಾಭ್ಯಾಸಕ್ಕಾಗಿ, ಓದಿನತ್ತ ಗಮನ ಹರಿಸಿ ಕಾಶ್ಮೀರಿ ರಾಜಕಾರಣಕ್ಕೆ ಇನ್ನೂ ಸಮಯವಿದೆ ಎಂದು ಗುಲಾಂ ನಬಿ ಅಜಾದ್ ಹೇಳಿದ್ದಾರೆ.

ನವದೆಹಲಿ: ಬೆಂಗಳೂರಿನಲ್ಲಿ ಸೇನೆ ವಿರುದ್ಧ ಘೋಷಣೆ ಕೂಗಿದ್ದ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕ, ರಾಜ್ಯಸಭೆಯ ವಿಪಕ್ಷ ನಾಯಕ ಗುಲಾಂ ನಬಿ ಅಜಾದ್ ಪ್ರತಿಕ್ರಿಯೆ ನೀಡಿದ್ದು, ನೀವು ಬೆಂಗಳೂರಿಗೆ ಬಂದಿರುವುದು ವಿದ್ಯಾಭ್ಯಾಸಕ್ಕಾಗಿ, ಓದಿನತ್ತ ಗಮನ ಹರಿಸಿ ಕಾಶ್ಮೀರಿ ರಾಜಕಾರಣಕ್ಕೆ ಇನ್ನೂ ಸಮಯವಿದೆ ಎಂದು ಹೇಳಿದ್ದಾರೆ.

ಕಾಶ್ಮೀರಿ ಯುವಕರು ಬೆಂಗಳೂರಿಗೆ ಬಂದಿರುವುದು ವಿದ್ಯಾಭ್ಯಾಸಕ್ಕಾಗಿ, ಮೊದಲು ವಿದ್ಯಾಭ್ಯಾಸ ಪೂರ್ಣಗೊಳಿಸಿ ಒಳ್ಳೆಯ ಕೆಲಸ ಪಡೆದುಕೊಳ್ಳಿ, ಕಾಶ್ಮೀರ ರಾಜಕಾರಣದ ಬಗ್ಗೆ ಯೋಚಿಸಲು ನಿಮಗೆ ಇನ್ನೂ ಸಮಯವಿದೆ ಎಂದು ಕಾಶ್ಮೀರಿ ಯುವಕರಿಗೆ ಗುಲಾಂ ನಬಿ ಆಜಾದ್ ಕಿವಿ ಮಾತು ಹೇಳಿದ್ದಾರೆ. ಕಾಶ್ಮೀರದಲ್ಲಿ ಒಂದು ತಿಂಗಳಿನಿಂದ ಜಾರಿಯಲ್ಲಿರುವ ಕರ್ಫ್ಯೂ ಬಗ್ಗೆ ಸಂಸತ್ ನಲ್ಲಿ ಮಾತನಾಡಿದ್ದೇನೆ, ಕಾಶ್ಮೀರಿ ಯುವಕರು ಬೆಂಗಳೂರಿನಲ್ಲಿ ಕಾಶ್ಮೀರದ ವಿಚಾರವಾಗಿ ಘೋಷಣೆ ಕೂಗುವುದು ಸರಿಯಲ್ಲ ಎಂದು ಗುಲಾಂ ನಬಿ ಆಜಾದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT