ಮಾಜಿ ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ 
ದೇಶ

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಬಲೂಚಿಸ್ತಾನದ ಪ್ರಸ್ತಾಪ: ಮೋದಿ ವಿರುದ್ಧ ಕಾಂಗ್ರೆಸ್ ಅಸಮಾಧಾನ

ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಸಮಾಧಾನ...

ನವದೆಹಲಿ:ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸಿದ್ದಕ್ಕೆ ಮಾಜಿ ವಿದೇಶಾಂಗ ಸಚಿವ, ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸಿರುವುದು, ಭಾರತದ ಆಂತರಿಕ ವಿಷಯಗಳಲ್ಲಿ ಮೂಗು ತೂರಿಸುವುದಕ್ಕೆ ಪಾಕಿಸ್ತಾನಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಸಲ್ಮಾನ್ ಖುರ್ಷಿದ್ ಅಭಿಪ್ರಾಯಪಟ್ಟಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದ ವಿಷಯ ಬಲೂಚಿಸ್ತಾನದ ವಿಷಯಕ್ಕಿಂತ ಭಿನ್ನವಾದದ್ದು, ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಲು ಭಾರತಕ್ಕೆ ಸಂಪೂರ್ಣ ಹಕ್ಕಿದೆ. ಆದರೆ ಬಲೂಚಿಸ್ತಾನದ ಬಗ್ಗೆ ಮಾತನಾಡಲು ಅದು ನಮ್ಮ ವಿಷಯವಲ್ಲ ಎಂದು ಖುರ್ಷಿದ್ ಹೇಳಿದ್ದಾರೆ. ಬಲೂಚಿಸ್ತಾನ ಪಾಕಿಸ್ತಾನದ ಆಂತರಿಕ ವಿಷಯ. ಅದು ಸಾರ್ವಭೌಮ ರಾಷ್ಟ್ರದ ಆಂತರಿಕ ಪ್ರಶ್ನೆಯಾಗಿರುವುದರಿಂದ ನಾವು ಸಂಯಮದಿಂದ ಇರುವ ಅಗತ್ಯವಿದೆ ಎಂದು ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video-ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

Switzerlandನಲ್ಲಿ ಗೋವಾ ಪಬ್ ರೀತಿ ದುರಂತ: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಮಂದಿಗೆ ಗಾಯ

ಚೆನ್ನೈನಲ್ಲಿಂದು 3ನೇ ಆವೃತ್ತಿಯ ರಾಮನಾಥ್ ಗೋಯೆಂಕಾ ಸಾಹಿತ್ಯ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ.ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

SCROLL FOR NEXT