ಸಾಂದರ್ಭಿಕ ಚಿತ್ರ 
ದೇಶ

ಭಾರತದ ಶಿಕ್ಷಣ ಬಿಕ್ಕಟ್ಟಿನಲ್ಲಿ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ

ಭಾರತ ದೇಶದಲ್ಲಿ ಇರುವ 1 ಲಕ್ಷಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ ಎಂಬ...

ನವದೆಹಲಿ: ಭಾರತ ದೇಶದಲ್ಲಿ ಇರುವ 1 ಲಕ್ಷಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ ಎಂಬ ಅಪಾಯಕಾರಿ ವರದಿಯೊಂದನ್ನು ಸಂಸತ್ತಿನಲ್ಲಿ ಇತ್ತೀಚೆಗೆ ಮಂಡಿಸಲಾಗಿತ್ತು. ಹಾಗೆಯೇ ವರದಿಯಲ್ಲಿ ಭಾರತದ ಪುರಾತನ ಶಿಕ್ಷಣ ಪದ್ಧತಿಯನ್ನು ಸುಧಾರಿಸಿ ಹೊಸ ಶಿಕ್ಷಣ ನೀತಿ ಜಾರಿಗೆ ತರುವ ಸಾಧ್ಯತೆ ಬಗ್ಗೆಯೂ ಹೇಳಲಾಗಿದೆ.
ಇಂದು ಶಿಕ್ಷಣ ವ್ಯವಸ್ಥೆಯಲ್ಲಿ ನಾಲ್ಕು ಪ್ರಮುಖ ಸವಾಲುಗಳಿವೆ: ವೇಗವಾಗಿ ಸಾಗುತ್ತಿರುವ ಜಾಗತಿಕ ಪರಿಸರ, ಅದು ಅಂತರ್ಜಾಲ ಕ್ರಾಂತಿಯಿಂದ ಆಗಿರುವಂತದ್ದು, ಬೇಡಿಕೆ ಮತ್ತು ಪೂರೈಕೆಯಲ್ಲಿನ ವ್ಯತ್ಯಾಸ, ಸಾಕಷ್ಟು ಬುದ್ಧಿವಂತ ಮಕ್ಕಳಿದ್ದರೂ ಶಿಕ್ಷಕರ ಕೊರತೆ, ಬದಲಾಗುತ್ತಿರುವ ತಂತ್ರಜ್ಞಾನ, ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆ ಹೊಸ ಬೇಡಿಕೆಗಳನ್ನು ಸೃಷ್ಟಿಸುತ್ತಿರುವುದು.
ಎಲ್ಲಾ ಮಕ್ಕಳಿಗೂ ಶಿಕ್ಷಣ ಮಾತ್ರವಲ್ಲ ಸಮಾನ, ಅತ್ಯಂತ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ. ಇದಕ್ಕೆ ಸರ್ಕಾರ ನಡೆಸುವವರ ಯೋಚನೆಯ ಗುಣಮಟ್ಟ ಬದಲಾಗಬೇಕು ಮತ್ತು ವಿಕಾಸಗೊಳ್ಳುತ್ತಿರುವ ಮಾರುಕಟ್ಟೆಗೆ ತಕ್ಕಂತೆ ಯೋಜನೆಗಳಲ್ಲಿ ಬದಲಾವಣೆ, ಹೊಸತನ ಬರಬೇಕು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ