ನಳಿನಿ ಚಿದಂಬರಂ 
ದೇಶ

ಮಾಜಿ ಸಚಿವ ಪಿ. ಚಿದಂಬರಂ ಪತ್ನಿಗೆ ಜಾರಿ ನಿರ್ದೇಶನಾಲಯ ಸಮನ್ಸ್

ಬಹುಕೋಟಿ ಶಾರದಾ ಚಿಟ್ ಪಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ..

ದೆಹಲಿ: ಬಹುಕೋಟಿ ಶಾರದಾ ಚಿಟ್ ಪಂಡ್ ಹಗರಣಕ್ಕೆ ಸಂಬಂಧಿಸಿದಂತೆ  ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪತ್ನಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ  ಸಮನ್ಸ್ ನೀಡಿದೆ.

ಪಿ.ಚಿದಂಬರಂ ಪತ್ನಿ ನಳಿನಿ ಚಿದಂಬರಂ ಹೆಸರನ್ನು ಶಾರದಾ ಚಿಟ್ ಫಂಡ್ ಹಗರಣದ ಆರೋಪ ಪಟ್ಟಿಯಲ್ಲಿ  ಸಿಬಿಐ ಸೇರ್ಪಡೆಗೊಳಿಸಿತ್ತು.  ನಳಿನಿಯವರನ್ನು ಸಾಕ್ಷಿದಾರಳಾಗಿ ಅಥವಾ ಆರೋಪಿಯಾಗಿ ಹೆಸರಿಸಿಲ್ಲ. ಆದರೆ, ಹಗರಣದ ಮಾಹಿತಿಯನ್ನು ಪಡೆಯಲು ಅವರ ಹೆಸರನ್ನು ಸಿಬಿಐ ಆರೋಪ ಪಟ್ಟಿಯಲ್ಲಿ ದಾಖಲಿಸಿದೆ ಎನ್ನಲಾಗಿತ್ತು.
 
ಶಾರದಾ ಹಗರಣದಲ್ಲಿ ಆರೋಪಿಯಾಗಿರುವ ಮನೋರಂಜನಾ ಸಿಂಗ್ ಪರ ವಕೀಲರಾಗಿರುವ ನಳಿನಿಗೆ ಶಾರದ ಹಗರಣದಿಂದ ಶುಲ್ಕ ಪಾವತಿಸಲಾಗಿದೆ ಎನ್ನುವ ಮಾಹಿತಿ ಕೇಳಿ ಬಂದಿತ್ತು ಎಂದು ಸಿಬಿಐ ಅಧಿಕಾರಿಗಳು ತನಿಖೆಯ ಬಳಿಕ ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT