ಸಾಂದರ್ಭಿಕ ಚಿತ್ರ 
ದೇಶ

ಪೂರ್ವ ಭಾರತದಲ್ಲಿ ಭೂಕಂಪ, ರಿಕ್ಟರ್ ಮಾಪಕದಲ್ಲಿ 6.7 ತೀವ್ರತೆ ದಾಖಲು

ಪೂರ್ವ ಭಾರತದ ಹಲವು ರಾಜ್ಯಗಳಲ್ಲಿ ಬುಧವಾರ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ.

ನವದೆಹಲಿ: ಪೂರ್ವ ಭಾರತದ ಹಲವು ರಾಜ್ಯಗಳಲ್ಲಿ ಬುಧವಾರ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲಾಗಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ. ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಮಣಿಪುರ ಹಾಗೂ ತ್ರಿಪುರಗಳಲ್ಲಿ ಭೂಮಿ ಕಂಪಿಸಿದ್ದು, ಮೈಯನ್ಮಾರ್ ನಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ.
ಭೂಕಂಪದಿಂದಾಗಿ ಕೋಲ್ಕತಾದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಆತಂಕಗೊಂಡ ಜನತೆ ಮನೆ ಹಾಗೂ ಕಚೇರಿಗಳಿಂದ ಹೊರಬಂದಿದ್ದಾರೆ. ಅಲ್ಲದೆ ಸುಮಾರು 10 ಸೆಕೆಂಡ್ ಗಳ ಕಾಲ ಕಂಪನ ಅನುಭವವಾಯಿತು ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT