ಕೃಷ್ಣ ಜನ್ಮಾಷ್ಟಮಿ (ಸಂಗ್ರಹ ಚಿತ್ರ) 
ದೇಶ

ಕೇರಳದಲ್ಲಿ ಬಿಜೆಪಿಯಿಂದ ಜನ್ಮಾಷ್ಟಮಿ ಆಚರಣೆ, ಸಿಪಿಐ(ಎಂ) ನಿಂದ ಪರ್ಯಾಯ ಅಭಿಯಾನ

ಕೇರಳದಲ್ಲಿ ಒಂದೆಡೆ ಬಿಜೆಪಿ, ಆರ್ ಎಸ್ ಎಸ್ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶೋಭಾ ಯಾತ್ರೆ ಗಮ್ಮಿಕೊಂಡಿದ್ದರೆ ಅದಕ್ಕೆ ಪರ್ಯಾಯವಾಗಿ ಸಿಪಿಐ(ಎಂ) ಅಭಿಯಾನ ನಡೆಸಿದೆ.

ತಿರುವನಂತಪುರಂ: ಕೇರಳದಲ್ಲಿ ಒಂದೆಡೆ ಬಿಜೆಪಿ, ಆರ್ ಎಸ್ ಎಸ್ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಶೋಭಾ ಯಾತ್ರೆ ಗಮ್ಮಿಕೊಂಡಿದ್ದರೆ ಅದಕ್ಕೆ ಪರ್ಯಾಯವಾಗಿ ಸಿಪಿಐ(ಎಂ) ಅಭಿಯಾನ ನಡೆಸಿದೆ.

ಸಾಮಾಜಿಕ ಸುಧಾರಕ ಚಟ್ಟಂಬಿ ಸ್ವಾಮಿ ಅವರ ಜನ್ಮ ದಿನಾಚರಣೆ ಅಂಗವಾಗಿ 5 ದಿನಗಳ ಕಾಲ ಸಿಪಿಐ(ಎಂ) ನಮಕ್ಕು ಜಾತಿ ಇಲ್ಲ( ನಮಗೆ ಜಾತಿ ಇಲ್ಲ) ಎಂಬ ಹೆಸರಿನಡಿ ಅಭಿಯಾನ ಹಮ್ಮಿಕೊಂಡಿತ್ತು. ಆದರೆ ಕಾಂಗ್ರೆಸ್ ಸಿಪಿಐ(ಎಂ)ನ ಕ್ರಮಕ್ಕೆ ಅಸಮಾಧಾನ ಅವ್ಯಕ್ತಪಡಿಸಿದ್ದು, ಕೃಷ್ಣ ಜನ್ಮಾಷ್ಟಮಿಯಂದೂ ಅಭಿಯಾನ ನಡೆಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದೆ. ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಿಗಿ ಭದ್ರತೆಯೊಂದಿಗೆ ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ನಡೆಸಲಾಗಿದೆ. ಕಣ್ಣೂರು ಜಿಲ್ಲೆಯಲ್ಲಿ ಬಿಜೆಪಿ 450 ಕೃಷ್ಣ ಜಯಂತಿ ಮೆರವಣಿಗೆ ನಡೆಸಿದ್ದರೆ ಸಿಪಿಐ(ಎಂ) ಚಟ್ಟಂಬಿ ಸ್ವಾಮಿ ಅವರ ಜನ್ಮ ದಿನಾಚರಣೆ ಅಂಗವಾಗಿ 305 ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT