ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿ ಆರ್ ಎಸ್ಎಸ್ ಕಾರ್ಯಕರ್ತನ ಮೇಲೆ ಬಾಂಬ್ ದಾಳಿ

ಕೇರಳದ ಕಣ್ಣೂರಿನಲ್ಲಿ ಆರ್ ಎಸ್ಎಸ್ ಕಾರ್ಯಕರ್ತ ಪಿ.ಸುರೇಶ್(33) ಎಂಬುವವರ ಮೇಲೆ ಬಾಂಬ್ ದಾಳಿ ನಡೆದಿದ್ದು,...

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ಆರ್ ಎಸ್ಎಸ್ ಕಾರ್ಯಕರ್ತ ಪಿ.ಸುರೇಶ್(33) ಎಂಬುವವರ ಮೇಲೆ ಬಾಂಬ್ ದಾಳಿ ನಡೆದಿದ್ದು, ದಾಳಿಯಲ್ಲಿ ಸುರೇಶ್ ಸೇರಿದಂತೆ ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಪಿಎಂ ಕಾರ್ಯಕರ್ತರು ಸುರೇಶ್ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇತರೆ ಮೂವರನ್ನು ದೀಪಕ್, ಅರುಣ್ ಮತ್ತು ಸಂತೋಷ್ ಎಂದು ಗುರುತಿಸಲಾಗಿದ್ದು, ಸುರೇಶ್ ಸೇರಿದಂತೆ ಎಲ್ಲಾ ಗಾಯಾಳುಗಳನ್ನು ತಲಸರಿ ಇಂಧಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕಣ್ಣೂರಿನ ಮೊಝಕ್ಕುಣ್ಣುನಲ್ಲಿ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT