ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ 
ದೇಶ

ಆರುಷಿ ಕೊಲೆ ಪ್ರಕರಣ: ನೂಪೂರ್ ತಲ್ವಾರ್ ಗೆ 3 ವಾರ ಪೆರೋಲ್

ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2008ರಲ್ಲಿ ನಡೆದ ಆರುಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲು ಪಾಲಾಗಿರುವ...

ನವದೆಹಲಿ: ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ 2008ರಲ್ಲಿ ನಡೆದ ಆರುಷಿ-ಹೇಮರಾಜ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧ ಜೈಲು ಪಾಲಾಗಿರುವ ಆರುಷಿ ತಾಯಿ ನೂಪುರ್ ತಲ್ವಾರ್ ಗೆ ಅಲಹಬಾದ್ ಹೈಕೋರ್ಟ್ ಸೋಮವಾರ ಮೂರು ವಾರಗಳ ಕಾಲ ಪೆರೋಲ್ ನೀಡಿದೆ.
ತಮ್ಮ ತಾಯಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಪೆರೋಲ್ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಅಪರಾಧಿಗೆ ತಾಯಿ ಭೇಟಿ ಮಾಡುವುದಕ್ಕಾಗಿ ಮೂರು ವಾರಗಳ ಪೆರೋಲ್ ಮಂಜೂರು ಮಾಡಿದೆ.
ನೂಪುರ್ ತಲ್ವಾರ್ ಹಾಗೂ ಆಕೆಯ ಪತಿ ರಾಜೇಶ್ ತಲ್ವಾರ್ ಇಬ್ಬರೂ ಜೋಡಿ ಕೊಲೆ ಪ್ರಕರಣ ಸಂಬಂಧ 2013ರಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
2008 ಮೇ 16ರಂದು 14ರ ಹರೆಯದ ಆರುಷಿ ನೋಯ್ಡಾದಲ್ಲಿರುವ ತಮ್ಮ ಮನೆಯಲ್ಲಿ ಹತ್ಯೆಗೀಡಾಗಿದ್ದಳು. ಈ ಹತ್ಯೆ ನಡೆದ ಮರುದಿನ ಮನೆಯ ಕೆಲಸದಾಳು ಹೇಮರಾಜ್ ಅವರ ಶವ ಮನೆಯ ಮಹಡಿ ಮೇಲೆ ಪತ್ತೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?