ಮೀನಾದೇವಿ 
ದೇಶ

ಬಿಹಾರ ಬಿಸಿಯೂಟ ದುರುಂತ: ಪ್ರಿನ್ಸಿಪಲ್ ಮೀನಾದೇವಿಗೆ 10 ವರ್ಷ ಜೈಲು ಶಿಕ್ಷೆ

ಬಿಹಾರದ ಸರನ್ ಜಿಲ್ಲೆಯ ಗಂಡಮಾನ್ ಹಳ್ಳಿಯ ಶಾಲೆಯಲ್ಲಿ ನಡೆದ ಮಧ್ಯಾಹ್ನ ಬಿಸಿಯೂಟ ದುರಂತಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯಿನಿ...

ಛಾಪ್ರ: ಬಿಹಾರದ ಸರನ್ ಜಿಲ್ಲೆಯ ಗಂಡಮಾನ್ ಹಳ್ಳಿಯ ಶಾಲೆಯಲ್ಲಿ ನಡೆದ ಮಧ್ಯಾಹ್ನ ಬಿಸಿಯೂಟ ದುರಂತಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯಿನಿ ಮೀನಾದೇವಿ ಅವರಿಗೆ ಛಾಪ್ರಾ ಕೋರ್ಟ್ ಸೋಮವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಇದೊಂದು ಅಪರೂಪಗಳಲ್ಲಿ ಅಪರೂಪ ಪ್ರಕರಣ ಎಂದು ಪರಿಗಣಿಸಿರುವ ಕೋರ್ಟ್, ನಿರ್ಲಕ್ಷ್ಯತನದಿಂದ ಈ ನರಹತ್ಯೆ ನಡೆದಿದ್ದು, ಈ ಕೊಲೆ ಮತ್ತು ಅಪರಾಧ ಪ್ರಕರಣದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ತಪ್ಪಿತಸ್ಥೆ ಎಂದು ತೀರ್ಪು ನೀಡಿದೆ.
ಛಾಪ್ರಾದಿಂದ 25 ಕಿ.ಮೀ ಹಾಗೂ ಪಾಟ್ನಾದಿಂದ 60 ಕಿ.ಮೀ.ದೂರದಲ್ಲಿರುವ ಗಂಡಮಾನ್ ಹಳ್ಳಿಯ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವನೆಯಿಂದ 21 ಮಕ್ಕಳು ಮೃತಪಟ್ಟಿದ್ದವು. 
ಜುಲೈ 16, 2013ರಂದು ನಡೆದ ಈ ದುರಂತ ಸಂಬಂಧ ಶಾಲಾ ಮುಖ್ಯೋಪಾಧ್ಯಾಯಿನಿ ಮೀನಾದೇವಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT