ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಕುಸ್ತಿ ಪಟು ದಲೀಪ್ ಸಿಂಗ್ ರಾಣಾ (ಗ್ರೇಟ್ ಖಲಿ) 
ದೇಶ

ನೋಟು ನಿಷೇಧದ ಸಮಸ್ಯೆ ದೀರ್ಘಾವಧಿ ಪ್ರಯೋಜನಗಳಿಗೆ ಹೋಲಿಸಿದರೆ ಅತ್ಯಲ್ಪ: ಗ್ರೇಟ್ ಖಲಿ

ಪ್ರಸಿದ್ಧ ಕುಸ್ತಿಪಟು ಖಲಿ ನೋಟು ನಿಷೇಧದ ಕ್ರಮವನ್ನು ಸ್ವಾಗತಿಸಿದ್ದು ದೀರ್ಘಾವಧಿ ಪ್ರಯೋಜನಗಳಿಗೆ ಹೋಲಿಸಿದರೆ ನೋಟು ನಿಷೇಧದಿಂದ ಉಂಟಾಗುತ್ತಿರುವ ಸಮಸ್ಯೆಗಳು ಅತ್ಯಲ್ಪ ಎಂದು ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ಪ್ರಸಿದ್ಧ ಕುಸ್ತಿಪಟು ಖಲಿ ನೋಟು ನಿಷೇಧದ ಕ್ರಮವನ್ನು ಸ್ವಾಗತಿಸಿದ್ದು ದೀರ್ಘಾವಧಿ ಪ್ರಯೋಜನಗಳಿಗೆ ಹೋಲಿಸಿದರೆ ನೋಟು ನಿಷೇಧದಿಂದ ಉಂಟಾಗುತ್ತಿರುವ ಸಮಸ್ಯೆಗಳು ಅತ್ಯಲ್ಪ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಡಿ.2 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವ ದಲೀಪ್ ಸಿಂಗ್ ರಾಣಾ (ಗ್ರೇಟ್ ಖಲಿ), ನೋಟು ನಿಷೇಧ ಕ್ರಮವನ್ನು ಸ್ವಾಗತಿಸಿದ್ದು, ದೀರ್ಘಾವಧಿಯಲ್ಲಿ ಜನರಿಗೆ ಪ್ರಯೋಜನವಾಗಲಿದೆ ಎಂದಿದ್ದಾರೆ. ಕೇಂದ್ರ ಸರ್ಕಾರದ ಕ್ರಮ ಸದ್ಯಕ್ಕೆ ಸಮಸ್ಯೆಯಾಗಿರಬಹುದು, ಆದರೆ ದೀರ್ಘಾವಧಿಯಲ್ಲಿ ಇದರಿಂದ ಜನರಿಗೆ ಲಾಭವಾಗಲಿದೆ ಎಂದಿದ್ದಾರೆ.  
ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಾಸಕ್ತಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ಅವನ್ನು ಅಭಿನಂದಿಸಲು ಬಯಸುತ್ತೇನೆ, ಆರಂಭದಲ್ಲಿ ಕಠಿಣವಾದರೂ ನಂತರದ ದಿನಗಳಲ್ಲಿ ಕೇಂದ್ರ ಸರ್ಕಾರದ ನಿರ್ಧಾರದಿಂದ ಜನತೆಗೆ ಒಳಿತಾಗಲಿದೆ ಎಂದು ಪ್ರಧಾನಿಗೆ ತಿಳಿಸಿರುವುದಾಗಿ ಗ್ರೇಟ್ ಖಲಿ ಹೇಳಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT