ಗಿರಿರಾಜ್ ಸಿಂಗ್ 
ದೇಶ

ನೋಟು ರದ್ದತಿ ಬಳಿಕ ಸಂತಾನ ಹರಣ ಕಾಯ್ದೆ ಮಾಡಬೇಕಾದ ಅಗತ್ಯವಿದೆ: ಗಿರಿರಾಜ್ ಸಿಂಗ್

ನೋಟು ರದ್ದತಿ ಬಳಿಕ ಸಂತಾನ ಹರಣ ಕಾಯ್ದೆ ಮಾಡಬೇಕಾದ ತುರ್ತು ಅಗತ್ಯವಿದೆಯೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

ಪಾಟ್ನಾ: ನೋಟು ರದ್ದತಿ ಬಳಿಕ ಸಂತಾನ ಹರಣ ಕಾಯ್ದೆ ಮಾಡಬೇಕಾದ ತುರ್ತು ಅಗತ್ಯವಿದೆಯೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಸಮಾರಂಭವೊಂದರಲ್ಲಿ ಮಾತನಾಡಿದ ಸಣ್ಣ ಮತ್ತು ಮಧ್ಯಮ ಕೈಗಾರಿಕ ಸಹಾಯ ಸಚಿವ ಗಿರಿರಾಜ್ ಸಿಂಗ್ ದೇಶದಲ್ಲಿ ಜನಸಂಖ್ಯೆ ಭಾರೀ ಹೆಚ್ಚಳವಾಗುತ್ತಿದ್ದು ಅಭಿವೃದ್ಧಿಗೆ ಅಡ್ಡಿಯಾಗಿದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣಕ್ಕಾಗಿ ಸಂತಾನ ಹರಣ ಸಹಿತ ಬಲವಾದ ಜನಸಂಖ್ಯಾ ನಿಯಂತ್ರಣ ಅಗತ್ಯವಿದೆ ಎಂದು ಹೇಳಿದ್ದಾರೆ. 
ಕಳೆದ ವಾರ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಸಂಜಯ್ ಪಾಸ್ಪನ್ ಸಂತಾನ ಹರಣದಿಂದ ದೇಶದ ಜನಸಂಖ್ಯೆಯನ್ನು ತಡೆಯಬಹುದು ಎಂದು ಹೇಳಿದ್ದು ಇದನ್ನು ಗಿರಿರಾಜ್ ಸಿಂಗ್ ಸಮರ್ಥಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT