ಗಿರಿರಾಜ್ ಸಿಂಗ್ 
ದೇಶ

ನೋಟು ರದ್ದತಿ ಬಳಿಕ ಸಂತಾನ ಹರಣ ಕಾಯ್ದೆ ಮಾಡಬೇಕಾದ ಅಗತ್ಯವಿದೆ: ಗಿರಿರಾಜ್ ಸಿಂಗ್

ನೋಟು ರದ್ದತಿ ಬಳಿಕ ಸಂತಾನ ಹರಣ ಕಾಯ್ದೆ ಮಾಡಬೇಕಾದ ತುರ್ತು ಅಗತ್ಯವಿದೆಯೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ...

ಪಾಟ್ನಾ: ನೋಟು ರದ್ದತಿ ಬಳಿಕ ಸಂತಾನ ಹರಣ ಕಾಯ್ದೆ ಮಾಡಬೇಕಾದ ತುರ್ತು ಅಗತ್ಯವಿದೆಯೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 
ಸಮಾರಂಭವೊಂದರಲ್ಲಿ ಮಾತನಾಡಿದ ಸಣ್ಣ ಮತ್ತು ಮಧ್ಯಮ ಕೈಗಾರಿಕ ಸಹಾಯ ಸಚಿವ ಗಿರಿರಾಜ್ ಸಿಂಗ್ ದೇಶದಲ್ಲಿ ಜನಸಂಖ್ಯೆ ಭಾರೀ ಹೆಚ್ಚಳವಾಗುತ್ತಿದ್ದು ಅಭಿವೃದ್ಧಿಗೆ ಅಡ್ಡಿಯಾಗಿದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣಕ್ಕಾಗಿ ಸಂತಾನ ಹರಣ ಸಹಿತ ಬಲವಾದ ಜನಸಂಖ್ಯಾ ನಿಯಂತ್ರಣ ಅಗತ್ಯವಿದೆ ಎಂದು ಹೇಳಿದ್ದಾರೆ. 
ಕಳೆದ ವಾರ ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಸಂಜಯ್ ಪಾಸ್ಪನ್ ಸಂತಾನ ಹರಣದಿಂದ ದೇಶದ ಜನಸಂಖ್ಯೆಯನ್ನು ತಡೆಯಬಹುದು ಎಂದು ಹೇಳಿದ್ದು ಇದನ್ನು ಗಿರಿರಾಜ್ ಸಿಂಗ್ ಸಮರ್ಥಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮರು ವ್ಯಾಖ್ಯಾನ ವಿವಾದದ ನಡುವೆ ಅರಾವಳಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆ 'ಸಂಪೂರ್ಣ ನಿಷೇಧಿಸಿದ' ಕೇಂದ್ರ

ಅತ್ಯಾಚಾರ ಸಂತ್ರಸ್ತೆ ಮೇಲೆ ಪೊಲೀಸರಿಂದ ದೌರ್ಜನ್ಯ: ‘ಸತ್ತ ಆರ್ಥಿಕತೆ ಮಾತ್ರವಲ್ಲ, ಸತ್ತ ಸಮಾಜದತ್ತ ಸಾಗುತ್ತಿದ್ದೇವೆ’

Vijay Hazare Trophy: 169 ಎಸೆತಗಳಲ್ಲಿ 212 ರನ್ ಚಚ್ಚಿದ Swastik Samal ಐತಿಹಾಸಿಕ ದಾಖಲೆ, ಸಂಜು ಸ್ಯಾಮ್ಸನ್ ರೆಕಾರ್ಡ್ ಸಮಬಲ

ರೈಲ್ವೆ ಕ್ರಾಸಿಂಗ್ ನಲ್ಲಿ ಬೈಕಿಗೆ ರೈಲು ಡಿಕ್ಕಿ; ದಂಪತಿ, ಇಬ್ಬರು ಮಕ್ಕಳು ಸೇರಿ ಐವರು ಸಾವು!

ಸಂಸತ್ತಿನಲ್ಲಿ ಸ್ಮಾರ್ಟ್ ಕನ್ನಡಕ, ಪೆನ್ ಕ್ಯಾಮೆರಾ ಬಳಸಬೇಡಿ: ಸಂಸದರಿಗೆ ಸೂಚನೆ

SCROLL FOR NEXT