ಅಪಘಾತ 
ದೇಶ

ದಟ್ಟ ಮಂಜು: ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ; 13 ಶಿಕ್ಷಕರ ಸಾವು

ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 13 ಶಿಕ್ಷಕರು ಸಾವನ್ನಪ್ಪಿರುವ ದಾರುಣ ಘಟನೆ...

ಚಂಡೀಘಡ: ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 13 ಶಿಕ್ಷಕರು ಸಾವನ್ನಪ್ಪಿರುವ ದಾರುಣ ಘಟನೆ ಚಂಡೀಘಡದಲ್ಲಿ ಸಂಭವಿಸಿದೆ. 
ಇಂದು ಮುಂಜಾನೆ ಫಜಿಲ್ಕಾ-ಜಲಾಲಾಬಾದ್ ರಸ್ತೆಯಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದೆ. ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ವಾಹನ ಚಾಲಕನಿಗೆ ಎದುರಿಗೆ ಬರುತ್ತಿದ್ದ ಲಾರಿ ಕಾಣಿಸದ ಪರಿಣಾಮ ಅಪಘಾತ ಸಂಭವಿಸಿದೆ. ನಾಲ್ವರು ಮಹಿಳಾ ಶಿಕ್ಷಕರು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. 
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಮೃತ 13 ಶಿಕ್ಷಕರ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಶಿಕ್ಷಕರ ಸಾವಿಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಿಕೆಶಿ ಸರ್ಕಾರಕ್ಕೆ ನಾಳೆ 100 ದಿನದ ಸಂಭ್ರಮ: ಬಡವರಿಗೆ ಬಂಪರ್ ಗಿಫ್ಟ್! 15 ಲಕ್ಷ ಉಚಿತ ಸೈಟ್ ಹಂಚಿಕೆಗೆ ಸಂಪುಟ ಅಸ್ತು!

3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್: ಕಾಂಗ್ರೆಸ್ ಆರೋಪ!

KPSC ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್, ಕನ್ನಾಳೆ ಜೈಲು ಪಾಲು; 14 ದಿನ ನ್ಯಾಯಾಂಗ ಬಂಧನ

ಚೀನಾ ನಿರ್ಮಿಸಿದ್ದ ಟ್ಯಾಂಕರ್ ಬಾಂಗ್ಲಾದಲ್ಲಿ ಪರೀಕ್ಷೆ: ಸೇನಾ ವ್ಯಾಯಾಮದ ವೇಳೆ ಸ್ಫೋಟಗೊಂಡು ಇಬ್ಬರು ಸೈನಿಕರು ಸಾವು, Video