ಅಪಘಾತ 
ದೇಶ

ದಟ್ಟ ಮಂಜು: ಪಂಜಾಬ್‌ನಲ್ಲಿ ಭೀಕರ ರಸ್ತೆ ಅಪಘಾತ; 13 ಶಿಕ್ಷಕರ ಸಾವು

ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 13 ಶಿಕ್ಷಕರು ಸಾವನ್ನಪ್ಪಿರುವ ದಾರುಣ ಘಟನೆ...

ಚಂಡೀಘಡ: ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 13 ಶಿಕ್ಷಕರು ಸಾವನ್ನಪ್ಪಿರುವ ದಾರುಣ ಘಟನೆ ಚಂಡೀಘಡದಲ್ಲಿ ಸಂಭವಿಸಿದೆ. 
ಇಂದು ಮುಂಜಾನೆ ಫಜಿಲ್ಕಾ-ಜಲಾಲಾಬಾದ್ ರಸ್ತೆಯಲ್ಲಿ ಈ ಭೀಕರ ದುರ್ಘಟನೆ ಸಂಭವಿಸಿದೆ. ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ವಾಹನ ಚಾಲಕನಿಗೆ ಎದುರಿಗೆ ಬರುತ್ತಿದ್ದ ಲಾರಿ ಕಾಣಿಸದ ಪರಿಣಾಮ ಅಪಘಾತ ಸಂಭವಿಸಿದೆ. ನಾಲ್ವರು ಮಹಿಳಾ ಶಿಕ್ಷಕರು ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ. 
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಮೃತ 13 ಶಿಕ್ಷಕರ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಶಿಕ್ಷಕರ ಸಾವಿಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ಸಂತಾಪ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೃಣಮೂಲ ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆ: ಸಂಸದ ಸ್ಥಾನಕ್ಕೆ ಮಮತಾ ಆಪ್ತೆ ಸುಷ್ಮಿತಾ ದೇವ್ ರಾಜಿನಾಮೆ

ಮೋದಿ ಪ್ರಧಾನಿಯಾಗಿ 4,399 ದಿನಗಳು ಸಂಪೂರ್ಣ! ಸಾಧನೆಗಳ ಪಟ್ಟಿ ನೀಡಿದ ಬಿಜೆಪಿ!

ಹಣಕಾಸು ವರ್ಷ ಆರಂಭದ ಎರಡೇ ತಿಂಗಳಲ್ಲಿ ಶೇ 49ರಷ್ಟು ಆಸ್ತಿ ತೆರಿಗೆ ಗುರಿ ಸಾಧಿಸಿದ GBA; ₹2,933 ಕೋಟಿ ಸಂಗ್ರಹ!

ಫುಟ್‌ಬಾಲ್ ಪಂದ್ಯದ ವೇಳೆ ಸ್ಪೈಡರ್‌ಕ್ಯಾಮ್ ಗೆ ಬೆಂಕಿ, ಕ್ಯಾಮೆರಾಮನ್ ಬಚಾವ್, ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ! Video

ಮಧ್ಯಪ್ರಾಚ್ಯ ಸಂಘರ್ಷ: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, 4300 ರುಪಾಯಿ ಇಳಿಕೆ

SCROLL FOR NEXT