ಸಂಗ್ರಹ ಚಿತ್ರ 
ದೇಶ

ಮತ್ತೆ ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳ ಕರೆ: ಸಂಕಷ್ಟದಲ್ಲಿ ಕಾಶ್ಮೀರ ಜನತೆ

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ...

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ.
 
ಪ್ರತ್ಯೇಕತಾವಾದಿಗಳ ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರದಾದ್ಯಂತ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದು, ಸಾಮಾನ್ಯ ಜನರು ಸಂಕಷ್ಟದಲ್ಲಿ ಎದುರಿಸುವಂತಾಗಿದೆ. ಎಂದಿನಂತೆ ಶೈಕ್ಷಣಿಕ ಕ್ಷೇತ್ರಗಳು ಬಂದ್ ಆಗಿದ್ದು, ಸೀಮಿತ ಪ್ರದೇಶಗಳಲ್ಲಿ ಬಸ್ ಸಂಚಾರಿಸುತ್ತಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಜುಲೈ 8 ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನು ಭಾರತೀಯ ಸೇನೆ ಹತ್ಯೆ ಮಾಡಿತ್ತು. ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಇದರಂತೆ ಕಾಶ್ಮೀರದಲ್ಲಿ ಕಳೆದ 5 ತಿಂಗಳಿನಿಂದಲೂ ಹಿಂಸಾಚಾರ ಮುಂದುವರೆಯುತ್ತಲೇ ಇದ್ದು, ಬಂದ್, ಪ್ರತಿಭಟನೆಗಳಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!