ಸಂಗ್ರಹ ಚಿತ್ರ 
ದೇಶ

ಮತ್ತೆ ಪ್ರತಿಭಟನೆಗೆ ಪ್ರತ್ಯೇಕತಾವಾದಿಗಳ ಕರೆ: ಸಂಕಷ್ಟದಲ್ಲಿ ಕಾಶ್ಮೀರ ಜನತೆ

ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ...

ಶ್ರೀನಗರ: ಉಗ್ರ ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಮತ್ತೆ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದು, ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ.
 
ಪ್ರತ್ಯೇಕತಾವಾದಿಗಳ ಪ್ರತಿಭಟನಾ ಕರೆಯಿಂದಾಗಿ ಕಾಶ್ಮೀರದಾದ್ಯಂತ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದು, ಸಾಮಾನ್ಯ ಜನರು ಸಂಕಷ್ಟದಲ್ಲಿ ಎದುರಿಸುವಂತಾಗಿದೆ. ಎಂದಿನಂತೆ ಶೈಕ್ಷಣಿಕ ಕ್ಷೇತ್ರಗಳು ಬಂದ್ ಆಗಿದ್ದು, ಸೀಮಿತ ಪ್ರದೇಶಗಳಲ್ಲಿ ಬಸ್ ಸಂಚಾರಿಸುತ್ತಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಜುಲೈ 8 ರಂದು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನು ಭಾರತೀಯ ಸೇನೆ ಹತ್ಯೆ ಮಾಡಿತ್ತು. ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು. ಇದರಂತೆ ಕಾಶ್ಮೀರದಲ್ಲಿ ಕಳೆದ 5 ತಿಂಗಳಿನಿಂದಲೂ ಹಿಂಸಾಚಾರ ಮುಂದುವರೆಯುತ್ತಲೇ ಇದ್ದು, ಬಂದ್, ಪ್ರತಿಭಟನೆಗಳಿಂದಾಗಿ ಕಾಶ್ಮೀರಿಗರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT