ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ 
ದೇಶ

ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನಲ್ಲಿ ಈವರೆಗೂ 280 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನಲ್ಲಿ ಈವರೆಗೂ 280 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಅಭಿಮಾನಿಗಳ ಸಾವು ಕುರಿತಂತೆ ಎಐಎಡಿಎಂಕೆ ಪಕ್ಷ ಘೋಷಣೆ ಮಾಡಿದ್ದು, ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಹೃದಯಘಾತಕ್ಕೊಳಗಾಗಿ 280 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದೆ. ಅಲ್ಲದೆ, ಮೃತಪಟ್ಟ ಜನರ ಕುಟುಂಬಗಳಿಗೆ ತಲಾ ರು.3 ಲಕ್ಷ ಹಣವನ್ನು ಪರಿಹಾರವಾಗಿ ನೀಡುವುದಾಗಿ ತಿಳಿಸಿದೆ.

ಎಐಎಡಿಎಂಕೆ ಪಕ್ಷದ ಕಲ್ಯಾಣ ನಿಧಿಯಿಂದ ಪರಿಹಾರ ನೀಡಲಾಗುತ್ತಿದ್ದು, ಪ್ರಸ್ತುತ 203 ಕುಟುಂಬಗಳಿಗೆ ರು.3 ಲಕ್ಷ ಪರಿಹಾರವನ್ನು ನೀಡಿ, ಉಳಿದವರಿಗೆ ಮುಂದಿನ ದಿನಗಳಲ್ಲಿ ಪರಿಹಾರ ಧನವನ್ನು ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!