ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ 
ದೇಶ

ಜಯಲಲಿತಾ ನಿಧನದಿಂದ ಆಘಾತ: 280ಕ್ಕೆ ಏರಿದ ಅಭಿಮಾನಿಗಳ ಸಾವಿನ ಸಂಖ್ಯೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನಲ್ಲಿ ಈವರೆಗೂ 280 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ...

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಗಲಿಕೆಯಿಂದ ಆಘಾತಕ್ಕೊಳಗಾಗಿರುವ ತಮಿಳುನಾಡಿನಲ್ಲಿ ಈವರೆಗೂ 280 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಅಭಿಮಾನಿಗಳ ಸಾವು ಕುರಿತಂತೆ ಎಐಎಡಿಎಂಕೆ ಪಕ್ಷ ಘೋಷಣೆ ಮಾಡಿದ್ದು, ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಹೃದಯಘಾತಕ್ಕೊಳಗಾಗಿ 280 ಮಂದಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದೆ. ಅಲ್ಲದೆ, ಮೃತಪಟ್ಟ ಜನರ ಕುಟುಂಬಗಳಿಗೆ ತಲಾ ರು.3 ಲಕ್ಷ ಹಣವನ್ನು ಪರಿಹಾರವಾಗಿ ನೀಡುವುದಾಗಿ ತಿಳಿಸಿದೆ.

ಎಐಎಡಿಎಂಕೆ ಪಕ್ಷದ ಕಲ್ಯಾಣ ನಿಧಿಯಿಂದ ಪರಿಹಾರ ನೀಡಲಾಗುತ್ತಿದ್ದು, ಪ್ರಸ್ತುತ 203 ಕುಟುಂಬಗಳಿಗೆ ರು.3 ಲಕ್ಷ ಪರಿಹಾರವನ್ನು ನೀಡಿ, ಉಳಿದವರಿಗೆ ಮುಂದಿನ ದಿನಗಳಲ್ಲಿ ಪರಿಹಾರ ಧನವನ್ನು ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT