ಜಗದ್ಗುರು ಶಂಕರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿ 
ದೇಶ

ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುವ ಸಂಸದರ ವೇತನ ಕಡಿತಗೊಳಿಸಿ: ಕಾಶಿ ಶಂಕರಾಚಾರ್ಯ

ಕಾಶಿ ಸುಮೇರು ಪೀಠಾಧೀಶ್ವರ ಜಗದ್ಗುರು ಶಂಕಾರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿಯವರು...

ಥಾಣೆ: ಕಾಶಿ ಸುಮೇರು ಪೀಠಾಧೀಶ್ವರ ಜಗದ್ಗುರು ಶಂಕಾರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿಯವರು ಮುಕ್ತವಾಗಿ ನರೇಂದ್ರ ಮೋದಿ ಸರ್ಕಾರದ ಅಧಿಕ ಮೌಲ್ಯದ ನೋಟುಗಳ ಅಮಾನ್ಯತೆ ಕ್ರಮವನ್ನು ಸ್ವಾಗತಿಸಿದ್ದಾರೆ. ಆದರೆ ಈ ವಿಷಯದಲ್ಲಿ ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸಂಸದರ ಬಗ್ಗೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುವವರ ವಿರುದ್ಧ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ, ಅಂತಹ ಸಂಸದರ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ಸುಮೇರು ಶ್ರೀಗಳು ಪ್ರಶ್ನಿಸಿದ್ದಾರೆ.
ಕಲಾಪಕ್ಕೆ ಅಡ್ಡಿಪಡಿಸುವ ಸಂಸದರಿಗೆ ವೇತನ ನೀಡಬಾರದು. ಅವರಿಗೆ ನೀಡುವ ಭತ್ಯೆಗಳನ್ನು ಆ ಸಮಯಗಳಲ್ಲಿ ಕಡಿತ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇಲ್ಲಿನ ಮನೋರಮ ನಗರದಲ್ಲಿ ನಡೆಯುತ್ತಿರುವ 45 ದಿನಗಳ ಸಿದ್ದೇಶ್ವರ ದೇವಸ್ಥಾನದ ಹವನದ ಸಂದರ್ಭದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡುವಾಗ ಹೀಗೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!