ಜಗದ್ಗುರು ಶಂಕರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿ 
ದೇಶ

ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುವ ಸಂಸದರ ವೇತನ ಕಡಿತಗೊಳಿಸಿ: ಕಾಶಿ ಶಂಕರಾಚಾರ್ಯ

ಕಾಶಿ ಸುಮೇರು ಪೀಠಾಧೀಶ್ವರ ಜಗದ್ಗುರು ಶಂಕಾರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿಯವರು...

ಥಾಣೆ: ಕಾಶಿ ಸುಮೇರು ಪೀಠಾಧೀಶ್ವರ ಜಗದ್ಗುರು ಶಂಕಾರಾಚಾರ್ಯ ಸ್ವಾಮಿ ನರೇಂದ್ರಾನಂದ ಸರಸ್ವತಿಯವರು ಮುಕ್ತವಾಗಿ ನರೇಂದ್ರ ಮೋದಿ ಸರ್ಕಾರದ ಅಧಿಕ ಮೌಲ್ಯದ ನೋಟುಗಳ ಅಮಾನ್ಯತೆ ಕ್ರಮವನ್ನು ಸ್ವಾಗತಿಸಿದ್ದಾರೆ. ಆದರೆ ಈ ವಿಷಯದಲ್ಲಿ ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಸಂಸದರ ಬಗ್ಗೆ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಸಂಸತ್ತು ಕಲಾಪಕ್ಕೆ ಅಡ್ಡಿಪಡಿಸುವವರ ವಿರುದ್ಧ ಸರ್ಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ, ಅಂತಹ ಸಂಸದರ ವಿರುದ್ಧ ಏಕೆ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ಸುಮೇರು ಶ್ರೀಗಳು ಪ್ರಶ್ನಿಸಿದ್ದಾರೆ.
ಕಲಾಪಕ್ಕೆ ಅಡ್ಡಿಪಡಿಸುವ ಸಂಸದರಿಗೆ ವೇತನ ನೀಡಬಾರದು. ಅವರಿಗೆ ನೀಡುವ ಭತ್ಯೆಗಳನ್ನು ಆ ಸಮಯಗಳಲ್ಲಿ ಕಡಿತ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇಲ್ಲಿನ ಮನೋರಮ ನಗರದಲ್ಲಿ ನಡೆಯುತ್ತಿರುವ 45 ದಿನಗಳ ಸಿದ್ದೇಶ್ವರ ದೇವಸ್ಥಾನದ ಹವನದ ಸಂದರ್ಭದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡುವಾಗ ಹೀಗೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯಾರೋ ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ: ಖರ್ಗೆ ಹೇಳಿಕೆ ಬೆಂಬಲಿಸಿದ ಎಂ.ಬಿ ಪಾಟೀಲ; ಡಿಕೆಶಿಗೆ ಪರೋಕ್ಷ ಟಾಂಗ್

U19 ಏಷ್ಯಾ ಕಪ್ ಫೈನಲ್‌: ಪಾಕ್ ವಿರುದ್ಧ ಸೋತರೂ ನಖ್ವಿ ಕೈಯಿಂದ ಪದಕ ಸ್ವೀಕರಿಸದ India ಯುವ ಪಡೆ, Video!

G RAM G ಮಸೂದೆ: ಬಿಜೆಪಿಯಿಂದ ಎರಡನೇ ಬಾರಿ 'ಮಹಾತ್ಮ ಗಾಂಧಿ ಹತ್ಯೆ'; ಚಿದಂಬರಂ ಕಿಡಿ

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ; ನಾಯಕರಿಗೆ ಖಡಕ್ ಸಂದೇಶ

ಜಮ್ಮುವಿನ NIA ಕಚೇರಿ ಬಳಿ ಚೀನಾ ನಿರ್ಮಿತ ರೈಫಲ್ ಟೆಲಿಸ್ಕೋಪ್ ಪತ್ತೆ; ಭದ್ರತೆ ಹೆಚ್ಚಳ

SCROLL FOR NEXT