ವೆಂಕಯ್ಯ ನಾಯ್ಡು 
ದೇಶ

ಭಯೋತ್ಪಾದಕರು ಹಾಗೂ ಭ್ರಷ್ಟಾಚಾರದ ಪರ ವಿಪಕ್ಷಗಳ ಹೋರಾಟ: ವೆಂಕಯ್ಯ ನಾಯ್ಡು

ಭಯೋತ್ಪಾದನೆ ಹಾಗೂ ಭ್ರಷ್ಟರ ಪರವಾಗಿ ವಿಪಕ್ಷಗಳು ಹೋರಾಟ ನಡೆಸುತ್ತಿವೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ...

ನವದೆಹಲಿ:  ಭಯೋತ್ಪಾದನೆ ಹಾಗೂ ಭ್ರಷ್ಟರ ಪರವಾಗಿ ವಿಪಕ್ಷಗಳು ಹೋರಾಟ ನಡೆಸುತ್ತಿವೆ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಆರೋಪಿಸಿದ್ದಾರೆ.

ಮೊದಲು ವಿರೋಧ ಪಕ್ಷಗಳು ಭ್ರಷ್ಟಾಚಾರದ ವಿರುದ್ಧ ದನಿ ಎತ್ತುತ್ತಿದ್ದವು, ಆಗ ಆಡಳಿತ ಪಕ್ಷ ಅದನ್ನು ಹತ್ತಿಕ್ಕುತ್ತಿತ್ತು, ಆದರೆ ಈಗ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ  ಸರ್ಕಾರದ ಹೋರಾಟಕ್ಕೆ ವಿಪಕ್ಷಗಳು ತಡೆ ಒಡ್ಡುತ್ತಿದ್ದು, ಭಯೋತ್ಪಾದಕರು ಮತ್ತು ಭ್ರಷ್ಟಾಚಾರದ ಪರವಾಗಿ ನಿಂತಿವೆ ಎಂದು ನಾಯ್ಡು ಆರೋಪಿಸಿದ್ದಾರೆ.

ಅನಾಣ್ಯೀಕರಣವನ್ನು ಸಮರ್ಥಿಸಿಕೊಂಡ ವೆಂಕಯ್ಯ ನಾಯ್ಡು, ಇದೊಂದು ಐತಿಹಾಸಿಕ ಹಾಗೂ ದಿಟ್ಟ ನಿರ್ಧಾರ ಎಂದು ಹೇಳಿದ್ದಾರೆ. ಸರ್ಕಾರ ಭ್ರಷ್ಟಾಚಾರ ಹಾಗೂ ಕಪ್ಪು ಹಣದ ವಿರುದ್ಧ ಹೋರಾಟ ನಡೆಸುತ್ತಿದೆ, ಆದರೆ ವಿರೋಧ ಪಕ್ಷಗಳು ಭ್ರಷ್ಟರ ಬೆಂಬಲಕ್ಕೆ ನಿಲ್ಲುತ್ತಿವೆ ಎಂದು ಆಪಾದಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT