ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಅರ್ಥಶಾಸ್ತ್ರದ ಬಗ್ಗೆ ಮೋದಿಗೆ ಜ್ಞಾನವಿಲ್ಲ, ಇತಿಹಾಸದಲ್ಲಿ ಅನುತ್ತೀರ್ಣಗೊಂಡಿದ್ದಾರೆ: ಕಾಂಗ್ರೆಸ್

ಇಂದಿರಾ ಗಾಂಧಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರಿಗೆ ಅರ್ಥಶಾಸ್ತ್ರದ ಬಗ್ಗೆ ಜ್ಞಾನವಿಲ್ಲ, ಇತಿಹಾಸದಲ್ಲಿ ಅನುತ್ತೀರ್ಣಗೊಳ್ಳುತ್ತಿರುತ್ತಾರೆಂದು...

ಕೋಲ್ಕತಾ: ಇಂದಿರಾ ಗಾಂಧಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿದ್ದ ಹೇಳಿಕೆಗೆ ಕಿಡಿಕಾರಿರುವ ಕಾಂಗ್ರೆಸ್, ಮೋದಿಯವರಿಗೆ ಅರ್ಥಶಾಸ್ತ್ರದ ಬಗ್ಗೆ ಜ್ಞಾನವಿಲ್ಲ, ಇತಿಹಾಸದಲ್ಲಿ ಅನುತ್ತೀರ್ಣಗೊಳ್ಳುತ್ತಿರುತ್ತಾರೆಂದು ಶನಿವಾರ ಹೇಳಿದೆ.

ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಓಂ ಪ್ರಕಾಶ್ ಮಿಶ್ರಾ ಅವರು, ಆಡಳಿತಾರೂಡ ಸರ್ಕಾರದ ದುಬಾರಿ ನೋಟಿನ ಮೇಲೆ ನಿಷೇಧ ಹೇರಿದ್ದು, ನೋಟು ನಿಷೇಧ ದೊಡ್ಡ ಆರ್ಥಿಕ ಹಗರಣವಾಗಿದೆ ಎಂದು ಹೇಳಿದೆ.

ನಮ್ಮ ದೇಶದ ಪ್ರಧಾನಮಂತ್ರಿ ಆರ್ಥಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಇರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ. ಪ್ರಧಾನಿ ಮೋದಿಯವರು ಯಾವಾಗಲೂ ಇತಿಹಾಸದಲ್ಲಿ ಅನುತ್ತೀರ್ಣರಾಗುತ್ತಿರುತ್ತಾರೆ. ಅವರಿಂದ 40 ವರ್ಷಗಳ ಇತಿಹಾಸ ಹಾಗೂ ದೇಶದ ಅಭಿವೃದ್ಧಿ ಪ್ರಯಾಣವನ್ನು ಕೇಳಿವುದು ಕಷ್ಟಕರವಾಗಿರುತ್ತದೆ ಎಂದು ಹೇಳಿದ್ದಾರೆ
.
ಮೋದಿಯವರು ಇಂದು ತೆಗೆದುಕೊಂಡಿರುವ ನಿರ್ಧಾರ ಅತೀ ದೊಡ್ಡ ಆರ್ಥಿಕ ಹಗರಣವಾಗಿದೆ. ಅಭಿವೃದ್ಧಿಗೊಳ್ಳುತ್ತಿರುವ ಭಾರತದಂತಹ ದೇಶದ ಆರ್ಥಿಕತೆ ದೊಡ್ಡ ಹೊಡೆತವನ್ನು ನೀಡಿದ್ದಾರೆ. ಹೀಗಾಗಿ ಅವರ ಮೇಲೆ ನಂಬಿಕೆ ಇಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಗೆಲುವು; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

SCROLL FOR NEXT