ಪಿಣರಾಯಿ ವಿಜಯನ್ 
ದೇಶ

ರಾಷ್ಟ್ರಗೀತೆ ವಿವಾದ: ನಿರ್ದೇಶಕ ಕಮಲ್ ಹೇಳಿಕೆಯನ್ನು ಬೆಂಬಲಿಸಿದ ಕೇರಳ ಸಿಎಂ

ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡಬೇಕು ಎಂಬ ವಿಷಯ ಇದೀಗ ವಿವಾದಕ್ಕೆ ಕಾರಣವಾಗಿದ್ದು ಕೇರಳ ಚಲನಚಿತ್ರ ಅಕಾಡಮಿ ಅಧ್ಯಕ್ಷ ಹಾಗೂ ಮಲಯಾಳಂ...

ಕೋಳಿಕೋಡ್: ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡಬೇಕು ಎಂಬ ವಿಷಯ ಇದೀಗ ವಿವಾದಕ್ಕೆ ಕಾರಣವಾಗಿದ್ದು ಕೇರಳ ಚಲನಚಿತ್ರ ಅಕಾಡಮಿ ಅಧ್ಯಕ್ಷ ಹಾಗೂ ಮಲಯಾಳಂ ಚಲನಚಿತ್ರರಂಗದ ನಿರ್ದೇಶಕ ಕಮಲ್ ಹೇಳಿಕೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲಿಸಿದ್ದಾರೆ. 
ಸಂಘಪರಿವಾರದ ಜನರು ಕೋಮುವಾದ ಮತ್ತು ಅಸಹಿಷ್ಣುತೆಯನ್ನು ಕೆರಳಿಸಲು ರಾಷ್ಟ್ರಗೀತೆಯನ್ನು ಬಳಸಲಾಗುತ್ತಿದ್ದು ಕೇರಳದಲ್ಲಿ ಸಂಘಪರಿವಾರದವರ ಆಟ ನಡೆಯಲಾರದು ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ. 
ರಾಷ್ಟ್ರಗೀತೆ ಕುರಿತಂತೆ ಕಮಲ್ ಅವರ ಹೇಳಿಕೆಯಿಂದ ಕೆರಳಿಸಿರುವ ಸಂಘಪರಿವಾರದವರು ಕಮಲ್ ನಿವಾಸದೆದುರು ಪ್ರತಿಭಟನೆ ನಡೆಸುತ್ತಿದ್ದು ಸಂಘಪರಿವಾರ ಪ್ರತಿಭಟನೆ ಮೂಲಕ ವಿಷಯವನ್ನು ಕೋಮುವಾದೀಕರಣಗೊಳಿಸಿ ರಾಜಕೀಯ ಲಾಭಗಳಿಸಲು ಶ್ರಮಿಸುತ್ತಿದೆ ಎಂದರು. 
ರಾಷ್ಟ್ರಗೀತೆ ಕುರಿತಂತೆ ಕೇರಳದಲ್ಲಿ ಸಮಸ್ಯೆ ಸೃಷ್ಠಿಸುವವರನ್ನು ಸರ್ಕಾರ ಮಟ್ಟಹಾಕಲಿದೆ ಎಂದು ಪಿಣರಾಯಿ ವಿಜಯ್ ಎಚ್ಚರಿಕೆಯನ್ನು ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT