ದೆಹಲಿಯ ಪ್ರದೇಶವೊಂದರಲ್ಲಿ ಚಳಿಗೆ ಬಿಸಿ ಕಾಯಿಸಿಕೊಳ್ಳುತ್ತಿರುವ ಜನತೆ 
ದೇಶ

ದೆಹಲಿ: ಉಷ್ಣಾಂಶ ಮತ್ತಷ್ಟು ಕುಸಿತ, ಹಲವು ರೈಲು, ವಿಮಾನ ಸಂಚಾರ ವಿಳಂಬ

ರಾಜಧಾನಿ ದೆಹಲಿಯಲ್ಲಿ ಇಂದು ದಟ್ಟ ಮಂಜು ಕವಿದಿರುವುದರಿಂದ 24 ರೈಲುಗಳು ನಿಗದಿತ ವೇಳೆಗಿಂತ...

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಇಂದು ದಟ್ಟ ಮಂಜು ಕವಿದಿರುವುದರಿಂದ 24 ರೈಲುಗಳು ನಿಗದಿತ ವೇಳೆಗಿಂತ ತಡವಾಗಿ ಹೊರಡಲಿವೆ. ಒಂದು ರೈಲಿನ ಸಂಚಾರ ರದ್ದಾಗಿದೆ. 
ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6 ಅಂತಾರಾಷ್ಟ್ರೀಯ ಮತ್ತು 8 ದೇಶೀಯ ವಿಮಾನಗಳ ಹಾರಾಟ ಕೂಡ ವಿಳಂಬವಾಗಿದೆ.
ದೆಹಲಿಯಲ್ಲಿ ಕಳೆದೆರಡು ದಿನಗಳಿಂದ ತಾಪಮಾನ ಸಾಮಾನ್ಯಕ್ಕಿಂತ ಕನಿಷ್ಟ ಮಟ್ಟದಲ್ಲಿದೆ. ಈ ವರ್ಷದ ಚಳಿಗಾಲದಲ್ಲಿ ಇಲ್ಲಿಯವರೆಗಿನ ತಾಪಮಾನದಲ್ಲಿ ನಿನ್ನೆ ಅತ್ಯಂತ ಕನಿಷ್ಟ ಉಷ್ಣಾಂಶ ಕಂಡುಬಂದಿದ್ದು 7.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. 
ಹವಾಮಾನ ಇಲಾಖೆಯ ಅಧಿಕಾರಿಗಳು, ಉತ್ತರ ಮತ್ತು ಪಶ್ಚಿಮ ದಿಕ್ಕುಗಳಿಂದ ಬೀಸುವ ಗಾಳಿಯಿಂದಾಗಿ ಇಷ್ಟೊಂದು ಕನಿಷ್ಠ ಉಷ್ಣಾಂಶವಿದೆ. ಮುಂದಿನ ಮೂರ್ನಾಲ್ಕು ದಿನಗಳವರೆಗೆ ಉಷ್ಣಾಂಶ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆಯಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT