ಎಂ.ಕೆ.ಸ್ಟಾಲಿನ್ 
ದೇಶ

ಕರುಣಾನಿಧಿಯವರ ಆರೋಗ್ಯ ಸುಧಾರಿಸುತ್ತಿದೆ: ಎಂ.ಕೆ.ಸ್ಟಾಲಿನ್

ಗಂಟಲು ಮತ್ತು ಶ್ವಾಸಕೋಶ ತೊಂದರೆಯಿಂದ ಉಸಿರಾಟದ ಸಮಸ್ಯೆಯನ್ನು ಬಳಲುತ್ತಿರುವ...

ನಮಕ್ಕಲ್/ ಚೆನ್ನೈ: ಗಂಟಲು ಮತ್ತು ಶ್ವಾಸಕೋಶ ತೊಂದರೆಯಿಂದ ಉಸಿರಾಟದ ಸಮಸ್ಯೆಯನ್ನು ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಪುತ್ರ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.
ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಕರುಣಾನಿಧಿಯವರು ಆರೋಗ್ಯದಲ್ಲಿ ಸುಧಾರಿಸಿಕೊಳ್ಳುತ್ತಿದ್ದು ಗಾಬರಿಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದು ಸ್ಟಾಲಿನ್ ನಮಕ್ಕಲ್ ನಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಹೇಳಿದರು. 
ಉಸಿರಾಟದ ತೊಂದರೆಯಿಂದ ಕರುಣಾನಿಧಿಯವರು ಮೊನ್ನೆ 15ರಂದು ಚೆನ್ನೈನ ಕಾವೇರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಶ್ವಾಸಕೋಶ ಮತ್ತು ಗಂಟಲು ಸೋಂಕಿಗೆ ತುತ್ತಾಗಿರುವ ಕರುಣಾನಿಧಿ ಶ್ವಾಸನಾಳ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT