ಸಂಗ್ರಹ ಚಿತ್ರ 
ದೇಶ

ರಾಷ್ಟ್ರಗೀತೆ ವಿವಾದ: ಕೇರಳ ಲೇಖಕನ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲು

ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂಬ ಆರೋಪ ಮೇರೆಗೆ ಮಲಯಾಳಂ ಲೇಖಕ ಹಾಗೂ ನಾಟಕ ಕಲಾವಿದ ಕಮಲ್ ಸಿ ಚಲಾವ ಅಲಿಯಾಸ್ ಕಮಲ್ಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಾಗಿದೆ...

ತಿರುವನಂತಪುರ: ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆಂಬ ಆರೋಪ ಮೇರೆಗೆ ಮಲಯಾಳಂ ಲೇಖಕ ಹಾಗೂ ನಾಟಕ ಕಲಾವಿದ ಕಮಲ್ ಸಿ ಚಲಾವ ಅಲಿಯಾಸ್ ಕಮಲ್ಸಿ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಾಗಿದೆ ಎಂದು ಸೋಮವಾಲ ತಿಳಿದುಬಂದಿದೆ.

ನಿನ್ನಯಷ್ಟೇ ಕಮಲ್ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದರು. ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಕಮಲ್ ಅವರು, 'ಸ್ಮಶಾನಂಗಳುದೆ ನೋಟ್ ಪುಸ್ತಕಂ' ಕಾದಂಬರಿಯ ಕೆಲ ಅಂಶಗಳನ್ನು ಹಾಕಿದ್ದರು. ಇದಕ್ಕೆ ಬಿಜೆಪಿಯ ಯುವ ಮೋರ್ಚಾ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಕಮಲ್ ಅವರು ರಾಷ್ಟ್ರಗೀತೆ ಅವಮಾನ ಮಾಡಿದ್ದಾರೆಂದು ಆರೋಪಿಸಿ ದೂರನ್ನು ದಾಖಲಿಸಿತ್ತು.

ಈ ದೂರನ್ನು ಪರಿಗಣಿಸಿರುವ ಕೇರಳದ ನಡಕ್ಕಾವು ಪೊಲೀಸರು, ಲೇಖಕ ಕಮಲ್ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿಕೊಂಡು ನಿನ್ನೆ ಲೇಖಕನ್ನು ಬಂಧನಕ್ಕೊಳಪಡಿಸಿದೆ ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT