ಸ್ಮೃತಿ ಇರಾನಿ 
ದೇಶ

ಸ್ಮೃತಿ ಇರಾನಿ'ಯವರೇ, ಕರ್ನಾಟಕ ಸಹ ಭಾರತದ ಒಂದು ಭಾಗ: ಶಾಸಕ ಸಿ.ಟಿ ರವಿ ಟ್ವೀಟ್

ಕರ್ನಾಟಕ ಕೂಡ ಭಾರತದ ಒಂದು ರಾಜ್ಯ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರಿಗೆ ರಾಜ್ಯ ಬಿಜೆಪಿ ಶಾಸಕರೊಬ್ಬರು ನೆನಪು ಮಾಡಿಕೊಟ್ಟಿದ್ದಾರೆ.

ನವದೆಹಲಿ: ಕರ್ನಾಟಕ ಕೂಡ ಭಾರತದ ಒಂದು ರಾಜ್ಯ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರಿಗೆ ರಾಜ್ಯ ಬಿಜೆಪಿ ಶಾಸಕರೊಬ್ಬರು ನೆನಪು ಮಾಡಿಕೊಟ್ಟಿದ್ದಾರೆ.

ನೇಕಾರರಿಗೆ ಅನುಕೂಲವಾಗಲೆಂಬ ದೃಷ್ಟಿಯಿಂದ ಜವಳಿ ಖಾತೆ ಸಚಿವೆ ಸ್ಮೃತಿ ಇರಾನಿ, 'ಇ ಧಾಗ' ಎಂಬ ಆ್ಯಪ್ ಉದ್ಘಾಟಿಸಿದರು. ಈ ಆ್ಯಪ್ ಹಿಂದಿ, ಇಂಗ್ಲಿಷ್, ಮತ್ತು ತೆಲುಗು ಭಾಷೆಯಲ್ಲಿ ಲಭ್ಯವಿದೆ. ಶೀಘ್ರವೇ ತಮಿಳು, ಬೆಂಗಾಲಿ, ಒರಿಯಾ ಮತ್ತು ಉರ್ದು ಹಾಗೂ ಅಸ್ಸಾಮೀ ಭಾಷೆಯಲ್ಲಿ ಸಿಗಲಿದೆ ಎಂದು ಸ್ಮೃತಿ ಇರಾನಿ ಹೇಳಿದ್ದರು.

ಆದರೆ ಇರಾನಿ ಕನ್ನಡ ಭಾಷೆಯಲ್ಲಿ ಆ್ಯಪ್ ಇಲ್ಲದುದರ ಬಗ್ಗೆ ಬಿಜೆಪಿ ಶಾಸಕ ಸಿಟಿ ರವಿ ಟ್ವೀಟ್ ಮಾಡಿದ್ದಾರೆ. ಸ್ಮೃತಿ ಇರಾನಿ ಅವರೇ, ಕರ್ನಾಟಕ ಕೂಡ ಭಾರತದ ಒಂದು ಭಾಗ, ಹೀಗಾಗಿ ಇ ಧಾಗ ಆ್ಯಪ್ ಅನ್ನು ಕನ್ನಡದಲ್ಲಿ ಶೀಘ್ರವೇ ಪರಿಚಯಿಸಿ, ಜೊತೆಗೆ ಅಡ್ವಾನ್ಸ್ ಥ್ಯಾಂಕ್ಸ್ ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT