ಶಸಿಕಲಾ 
ದೇಶ

ಜಯಲಲಿತಾಗೆ ಶ್ರದ್ದಾಂಜಲಿ ಸಲ್ಲಿಸಿದ, ರಾಷ್ಟ್ರಪತಿ, ಮೋದಿ ಹಾಗೂ ರಾಹುಲ್ ಗೆ ಧನ್ಯವಾದ ಹೇಳಿದ ಶಸಿಕಲಾ

ಇತ್ತೀಚೆಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಡಿಸೆಂಬರ್ 6ರಂದು ಚೆನ್ನೈ ಗೆ ಬಂದು ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ...

ಚೆನ್ನೈ: ಇತ್ತೀಚೆಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಡಿಸೆಂಬರ್ 6ರಂದು ಚೆನ್ನೈ ಗೆ ಬಂದು ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜಯಾ ಆಪ್ತೆ ಶಸಿಕಲಾ ಧನ್ಯವಾದ ತಿಳಿಸಿದ್ದಾರೆ.

ಚೆನ್ನೈ ಗೆ ಬಂದು ನೀವು ಅಗಲಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಿಎಂ ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೀರಿ, ನನಗೆ ವಯಕ್ತಿಕವಾಗಿ ಸಮಾಧಾನ ಹೇಳಿದ್ದಾರೆ. ಚೆನ್ನೈ ಗೆ ಬರಲು ನಿಮಗೆ ವಿಮಾನದಿಂದಾಗಿ ಸ್ವಲ್ಪ ತಡವಾಯಿತು, ನಿಮ್ಮ ಮಾತುಗಳು ನನಗೆ ಮತ್ತು ಲಕ್ಷಾಂತರ ತಮಿಳಿಗರಿಗೆ ಸಮಾಧಾನ ತಂದಿತು. ಇಲ್ಲಿಗೆ ಆಗಮಿಸಿದ್ದ ನಿಮಗೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸಿ, ಶಸಿಕಲಾ ರಾಷ್ಟ್ಪಪತಿ ಅವರಿಗೆ ಪತ್ರ ಬರೆದಿದ್ದಾರೆ.

ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು. ಚೆನ್ನೈಗೆ ಬಂದು ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು ನಿಮ್ಮ ಅಪ್ರತಿಮ ಗುಣವನ್ನು ತೋರಿಸುತ್ತದೆ. ನಿಮ್ಮ ಭೇಟಿ ನನಗೆ ಶಕ್ತಿ ತಂದಿತು ಎಂದು ತಿಳಿಸಿದ್ದಾರೆ.

ನಿಮ್ಮ ಕರುಣೆಯ ಮಾತುಗಳು ನನಗೆ ಮತ್ತು ತಮಿಳು ನಾಡು ಜನೆತೆಗೆ ದೊಡ್ಡ ಸಮಾಧಾನ ತಂದಿದೆ ಎಂದು ರಾಹುಲ್ ಗಾಂಧಿ ಅವರಿಗೂ ಶಸಿಕಲಾ ಪತ್ರ ಬರೆದು ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT