ಶಸಿಕಲಾ 
ದೇಶ

ಜಯಲಲಿತಾಗೆ ಶ್ರದ್ದಾಂಜಲಿ ಸಲ್ಲಿಸಿದ, ರಾಷ್ಟ್ರಪತಿ, ಮೋದಿ ಹಾಗೂ ರಾಹುಲ್ ಗೆ ಧನ್ಯವಾದ ಹೇಳಿದ ಶಸಿಕಲಾ

ಇತ್ತೀಚೆಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಡಿಸೆಂಬರ್ 6ರಂದು ಚೆನ್ನೈ ಗೆ ಬಂದು ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ...

ಚೆನ್ನೈ: ಇತ್ತೀಚೆಗೆ ನಿಧನರಾದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಡಿಸೆಂಬರ್ 6ರಂದು ಚೆನ್ನೈ ಗೆ ಬಂದು ಶ್ರದ್ದಾಂಜಲಿ ಸಲ್ಲಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜಯಾ ಆಪ್ತೆ ಶಸಿಕಲಾ ಧನ್ಯವಾದ ತಿಳಿಸಿದ್ದಾರೆ.

ಚೆನ್ನೈ ಗೆ ಬಂದು ನೀವು ಅಗಲಿದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಿಎಂ ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೀರಿ, ನನಗೆ ವಯಕ್ತಿಕವಾಗಿ ಸಮಾಧಾನ ಹೇಳಿದ್ದಾರೆ. ಚೆನ್ನೈ ಗೆ ಬರಲು ನಿಮಗೆ ವಿಮಾನದಿಂದಾಗಿ ಸ್ವಲ್ಪ ತಡವಾಯಿತು, ನಿಮ್ಮ ಮಾತುಗಳು ನನಗೆ ಮತ್ತು ಲಕ್ಷಾಂತರ ತಮಿಳಿಗರಿಗೆ ಸಮಾಧಾನ ತಂದಿತು. ಇಲ್ಲಿಗೆ ಆಗಮಿಸಿದ್ದ ನಿಮಗೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ತಿಳಿಸಿ, ಶಸಿಕಲಾ ರಾಷ್ಟ್ಪಪತಿ ಅವರಿಗೆ ಪತ್ರ ಬರೆದಿದ್ದಾರೆ.

ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು. ಚೆನ್ನೈಗೆ ಬಂದು ಜಯಲಲಿತಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದು ನಿಮ್ಮ ಅಪ್ರತಿಮ ಗುಣವನ್ನು ತೋರಿಸುತ್ತದೆ. ನಿಮ್ಮ ಭೇಟಿ ನನಗೆ ಶಕ್ತಿ ತಂದಿತು ಎಂದು ತಿಳಿಸಿದ್ದಾರೆ.

ನಿಮ್ಮ ಕರುಣೆಯ ಮಾತುಗಳು ನನಗೆ ಮತ್ತು ತಮಿಳು ನಾಡು ಜನೆತೆಗೆ ದೊಡ್ಡ ಸಮಾಧಾನ ತಂದಿದೆ ಎಂದು ರಾಹುಲ್ ಗಾಂಧಿ ಅವರಿಗೂ ಶಸಿಕಲಾ ಪತ್ರ ಬರೆದು ಧನ್ಯವಾದ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT