ಬಿಜೆಪಿ ನಾಯಕ ಶ್ರೀಕಾಂತ್ ಶರ್ಮಾ 
ದೇಶ

ಮಮತಾ ಬ್ಯಾನರ್ಜಿ ಭ್ರಷ್ಟರ ಪರ ವಕೀಲೆಯಾಗಿದ್ದಾರೆ: ಬಿಜೆಪಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವ ಜನರ ಪರ ವಕೀಲೆಯಾಗಿಬಿಟ್ಟಿದ್ದಾರೆಂದು ಬಿಜೆಪಿ ಬುಧವಾರ ಟೀಕೆ ಮಾಡಿದೆ...

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವ ಜನರ ಪರ ವಕೀಲೆಯಾಗಿಬಿಟ್ಟಿದ್ದಾರೆಂದು ಬಿಜೆಪಿ ಬುಧವಾರ ಟೀಕೆ ಮಾಡಿದೆ.

ಕೇಂದ್ರ ಸರ್ಕಾರ ನೋಟು ನಿಷೇಧ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿಯವರು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಶ್ರೀಕಾಂತ್ ಶರ್ಮಾ ಅವರು, ಮಮತಾ ಬ್ಯಾನರ್ಜಿಯವರು ಕಪ್ಪುಹಣ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿರುವ ಜನರ ಪರ ವಕೀಲೆಯಾಗಿದ್ದಾರೆಂದು ಹೇಳಿದ್ದಾರೆ.

ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ರಾಜ್ಯವಾಗಿ ಪರಿವರ್ತಿಸುವಂತೆ ಜನರು ಮಮತಾ ಅವರಿಗೆ ಮತ ಹಾಕಿದ್ದಾರೆ. ಆದರೆ, ಮಮತಾ ಅವರು ಭ್ರಷ್ಟರ ಪರ ವಕೀಲೆಯಾಗಿ ಕೆಲಸ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದ ಜನರು ಶೀಘ್ರದಲ್ಲಿಯೇ ಸರಿಯಾದ ಉತ್ತರವನ್ನು ನೀಡುತ್ತಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT