ತೆಲುಗು ನಟ ಪವನ್ ಕಲ್ಯಾಣ್ 
ದೇಶ

ನೋಟು ನಿಷೇಧ ಒಂದು ವಿಪತ್ತು: ಆರ್ ಬಿಐ ಮುಖ್ಯಸ್ಥರ ವಿರುದ್ಧ ಹರಿಹಾಯ್ದ ನಟ ಪವನ್ ಕಲ್ಯಾಣ್

ಬಿಜೆಪಿ ವಿರುದ್ಧ ಹರಿಹಾಯ್ದಿದ್ದ ಜನಸೇನಾ ಮುಖ್ಯಸ್ಥ ಮತ್ತು ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ ನೋಟುಗಳ ನಿಷೇಧದ ಬಗ್ಗೆ ಆರ್ ಬಿಐ ಗವರ್ನರ್ ...

ವಿಜಯವಾಡ: ಬಿಜೆಪಿ ವಿರುದ್ಧ ಹರಿಹಾಯ್ದಿದ್ದ ಜನಸೇನಾ ಮುಖ್ಯಸ್ಥ ಮತ್ತು ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ್ ನೋಟುಗಳ ನಿಷೇಧದ ಬಗ್ಗೆ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ವಿರುದ್ಧ ನಿನ್ನೆ ಸರಣಿ ಟ್ವೀಟ್ ಗಳ ಮೂಲಕ ಟೀಕೆಯ ಸುರಿಮಳೆಗೈದಿದ್ದಾರೆ. ಆದರೆ ಈ ಬಾರಿ ಬಿಜೆಪಿ ನಾಯಕರು ಪವನ್ ಕಲ್ಯಾಣ್ ವಿರುದ್ಧ ಹರಿಹಾಯ್ದಿದ್ದು ಪವನ್ ಕಲ್ಯಾಣ್ ಅವರು ಮೊದಲು ತನ್ನ ಮೂಲಭೂತ ಹಕ್ಕನ್ನು ಪಡೆಯಲು ಪ್ರಯತ್ನಿಸಲಿ ಎಂದು ಸಲಹೆ ನೀಡಿದ್ದಾರೆ.
ಊರ್ಜಿತ್ ಪಟೇಲ್ ಅವರು ನೋಟುಗಳ ಅಮಾನ್ಯತೆ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸುತ್ತಿದ್ದಾರೆ. ಅಧಿಕ ಮೌಲ್ಯದ ನೋಟುಗಳ ನಿಷೇಧದಿಂದಾಗಿ ಎಷ್ಟು ತೊಂದರೆಯಾಗುತ್ತಿದೆಯೆಂದರೆ ಕರ್ನೂಲ್ ಜಿಲ್ಲೆಯಲ್ಲಿ ಬಾಲರಾಜು ಎಂಬುವವರೊಬ್ಬರು ಬ್ಯಾಂಕು ಮುಂದೆ ಹಣಕ್ಕಾಗಿ ಸಾಲಿನಲ್ಲಿ ನಿಂತಿದ್ದಾಗ ಮೃತಪಟ್ಟ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. 
ಸ್ವಾತಂತ್ರ ಸಿಕ್ಕಿ 70 ವರ್ಷವಾದರೂ ಮಲ ಹೊರುವಂತಹ ಅನಿಷ್ಟ ಪದ್ಧತಿಯಿರುವ ಭಾರತದಂತಹ ದೇಶದಲ್ಲಿ ನಗದುರಹಿತ ವಹಿವಾಟುಗಳನ್ನು ಯೋಚಿಸಲು ಸಾಧ್ಯವೇ ಎಂದು ಪವನ್ ಕಲ್ಯಾಣ್ ಪ್ರಶ್ನೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT