ದೇಶ

'ಯಾದವ ಕಲಹ' ಕೆಲವೊಮ್ಮೆ ಕಾಮಿಡಿ, ಮತ್ತೊಮ್ಮೆ ಮೆಲೊಡಿ ಮತ್ತು ಟ್ರಾಜಿಡಿಯಲ್ಲಿ ಕೊನೆಯಾಗುತ್ತದೆ: ವೆಂಕಯ್ಯ ನಾಯ್ಡು

ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಳಗೆ ಕುಟುಂಬ ನಾಟಕ ನಡೆಯುತ್ತಿದ್ದು, ಅದು ಕೆಲವು...

ನವದೆಹಲಿ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಳಗೆ ಕುಟುಂಬ ನಾಟಕ ನಡೆಯುತ್ತಿದ್ದು, ಅದು ಕೆಲವು ಸಂದರ್ಭಗಳಲ್ಲಿ ಕಾಮಿಡಿ, ಇನ್ನು ಕೆಲವು ಸಮಯದಲ್ಲಿ ಮೆಲೊಡಿಯಾಗಿದ್ದು, ಅದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟ್ರಾಜಿಡಿಯಲ್ಲಿ ಕೊನೆಯಾಗುತ್ತದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
''ಅದು ಅಕ್ಷರಶಃ ನಾಟಕ, ಕುಟುಂಬ ನಾಟಕ. ಕೆಲವೊಮ್ಮೆ ಅದು ತಮಾಷೆಯಾಗಿರುತ್ತದೆ, ಇನ್ನು ಕೆಲವೊಮ್ಮೆ ಸುಮಧುರವಾಗಿರುತ್ತದೆ, ಆದರೆ ಅದು ದುರಂತದಲ್ಲಿ ಕೊನೆಯಾಗುವುದು ಖಂಡಿತ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ ಹೇಳಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವನ್ನು ಜನ ಸೋಲಿಸುತ್ತಾರೆ. ಈ ಕುಟುಂಬ ಕಲಹ, ನಾಟಕದಿಂದಾಗಿ ದುರಂತದಲ್ಲಿ ಕೊನೆಯಾಗುತ್ತದೆ ಎಂದು ವ್ಯಂಗವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT