ಸಾಂದರ್ಭಿಕ ಚಿತ್ರ 
ದೇಶ

ನಕಲಿ ನೋಟ್ ಕಳ್ಳಸಾಗಣೆ ಆರೋಪದ ಮೇಲೆ ಜೆಟ್ ಏರ್ ವೇಸ್ ಸಿಬ್ಬಂದಿ ಬಂಧನ

ಮುಂಬೈ ಪೊಲೀಸರು ಭಾರಿ ವಿದೇಶಿ ಕರೆನ್ಸಿಯೊಂದಿಗೆ ಜೆಟ್ ಏರ್ ವೇಸ್ ಸಿಬ್ಬಂದಿಯೊಬ್ಬರನ್ನು ಛತ್ರಪತಿ ಶಿವಾಜಿ...

ಮುಂಬೈ: ಮುಂಬೈ ಪೊಲೀಸರು ಭಾರಿ ವಿದೇಶಿ ಕರೆನ್ಸಿಯೊಂದಿಗೆ ಜೆಟ್ ಏರ್ ವೇಸ್ ಸಿಬ್ಬಂದಿಯೊಬ್ಬರನ್ನು ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಹಾಂಗ್ ಕಾಂಗ್ ಗೆ ತೆರಳಲು ಸಿದ್ಧತೆ ನಡೆಸಿದ್ದ ಜೇಟ್ ಏರ್ ವೇಸ್ ಸಿಬ್ಬಂದಿ ಅಗರ್ ರಿಸ್ಲೆಯಿ ನಕಲಿ ನೋಟು ಕಳ್ಳಸಾಗಣೆ ಮಾಡುತ್ತಿದ್ದ ಅನುಮಾನದ ಮೇಲೆ ಬಂಧಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಏರ್ ವೇಸ್, ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್ ವೇಸ್ ಅಧಿಕಾರಿಗಳ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲಿದೆ. ಜೆಟ್ ಏರ್ ವೇಸ್ ಸಿಬ್ಬಂದಿ ವಿಚಾರಣದಲ್ಲಿ ಸಂಪೂರ್ಣ ಪಾರದರ್ಶಕವಾಗಿದೆ ಎಂದು ಹೇಳಿದೆ.
ಇದು ಉದ್ಯೋಗಿಯ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕಂಪನಿ ನೀತಿ ಮತ್ತು ಕಾರ್ಯವಿಧಾನಗಳು ಅನುಸಾರವಾಗಿ ಅಗತ್ಯ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಸಲೀಲೆ ಪ್ರಕರಣ: ಅಮಾನತುಗೊಂಡ ಡಿಜಿಪಿ ರಾಮಚಂದ್ರ ರಾವ್ ಸ್ಥಾನಕ್ಕೆ ಉಮೇಶ್ ಕುಮಾರ್ ನೇಮಕ

35 ಎಸೆತಗಳಲ್ಲಿ 84 ರನ್: 5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ ಅಭಿಷೇಕ್ ಶರ್ಮಾ

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ನಾವು ರೆಡಿ, ಆದರೆ RCB ಹಿಂಜರಿಯುತ್ತಿದೆ: ವೆಂಕಟೇಶ್ ಪ್ರಸಾದ್

T20 World Cup: ಭಾರತಕ್ಕೆ ಬರದಿದ್ದರೇ ಟೂರ್ನಿಯಿಂದ ಹೊರಕ್ಕೆ; ಬಾಂಗ್ಲಾಗೆ ಐಸಿಸಿ 24 ಗಂಟೆ ಅಂತಿಮ ಗಡುವು!

SCROLL FOR NEXT