ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ಎಕ್ಸ್ ಪ್ರೆಸ್ ರೈಲು 
ದೇಶ

ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ಎಕ್ಸ್ ಪ್ರೆಸ್ ರೈಲು : 20 ಪ್ರಯಾಣಿಕರಿಗೆ ಗಾಯ

ಕನ್ಯಾಕುಮಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಲ್ಯಾಂಡ್ ಎಕ್ಸ್ ಪ್ರೆಸ್ ರೈಲು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಬಳಿ ಹಳಿತಪ್ಪಿದ ಪರಿಣಾಮ 20 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಚೆನ್ನೈ: ಕನ್ಯಾಕುಮಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಲ್ಯಾಂಡ್ ಎಕ್ಸ್ ಪ್ರೆಸ್ ರೈಲು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಪಂಜೂರ್ ಗ್ರಾಮದ ಬಳಿ ಹಳಿತಪ್ಪಿದ ಪರಿಣಾಮ 20 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಎಸ್ 4 - ಎಸ್ 9 ವರೆಗಿನ 11 ಬೋಗಿಗಳು ಬೆಳಿಗ್ಗೆ 4 :15 ವೇಳೆ ಹಳಿತಪ್ಪಿವೆ.  ರೈಲ್ವೆ ರಕ್ಷಣಾ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು ಗಾಯಗೊಂಡಿರುವ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.  ಗಾಯಗೊಂಡಿರುವ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು. ಪ್ರಯಾಣಿಕರಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೈಲು ಹಳಿತಪ್ಪಿರುವುದರಿಂದ ಚೆನ್ನೈ ಮಾರ್ಗದ 2 ರೈಲು ಸಂಚಾರ ರದ್ದು ಮಾಡಲಾಗಿದೆ.
ಸಹಾಯವಾಣಿ ವಿವರ:
ಮಧುರೈ: 0452-2308250

ಸೇಲಂ: 0427-2431947

ತ್ರಿಚೂರ್: 0487-2430060

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT