ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್(ಸಂಗ್ರಹ ಚಿತ್ರ) 
ದೇಶ

ಮುಲಾಯಂಗಾಗಿ ಅಯೋಧ್ಯೆಯಲ್ಲಿ ನಡೆದ 77 ದಿನಗಳ ಯಜ್ಞ ಅಂತ್ಯ

ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಹುಟ್ಟುಹಬ್ಬದ ಪ್ರಯುಕ್ತ ಅಯೋಧ್ಯೆಯಲ್ಲಿ ನಡೆದ 77 ದಿನಗಳ ಯಜ್ಞ ಶನಿವಾರ ಅಂತ್ಯಗೊಂಡಿದೆ...

ಅಯೋಧ್ಯೆ: ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅಯೋಧ್ಯೆಯಲ್ಲಿ ನಡೆದ 77 ದಿನಗಳ ಯಜ್ಞ ಶನಿವಾರ ಅಂತ್ಯಗೊಂಡಿದೆ.

76ನೇ ವರ್ಷದ ಹುಟ್ಟುಹಬ್ಬಕ್ಕಾಗಿ ಮುಲಾಯಂ ಸಿಂಗ್ ಅವರಿಗಾಗಿ ಅಯೋಧ್ಯೆಯ ಶ್ರೀಕೃಷ್ಣ ಗೋಶಾಲೆಯಲ್ಲಿ ಯಜ್ಞವೊಂದನ್ನು ಆಯೋಜಿಸಲಾಗಿತ್ತು. ಈ ಯಜ್ಞ ಕಳೆದ ವರ್ಷ ನವೆಂಬರ್ 22ಕ್ಕೆ ಆರಂಭವಾಗಿತ್ತು. 77 ದಿನಗಳ ಕಾಲ ನಡೆದ ಈ ಯಜ್ಞ ಇಂದು ಅಂತ್ಯಗೊಂಡಿದೆ.

ಈ ಕುರಿತಂತೆ ಮಾತನಾಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಜಯಶಂಕರ್ ಪಾಂಡೆ ಅವರು, ಮುಲಾಯಂ ಅವರ ಆರೋಗ್ಯ ಹಾಗೂ ಆಯಸ್ಸಿನ ವೃದ್ಧಿಗಾಗಿ ಈ ಯಜ್ಞವನ್ನು ಆಯೋಜಿಸಲಾಗಿತ್ತು ಎಂದು ಹೇಳಿದ್ದಾರೆ. ಮುಲಾಯಂ ಸಿಂಗ್ ಗಾಗಿ ಆಯೋಜಿಸಿದ್ದ ಈ ಯಜ್ಞಕ್ಕೆ ವಿಶ್ವ ಹಿಂದೂ ಪರಿಷತ್ ಸಂಘಟನೆ ಈ ಹಿಂದೆ ವಿರೋಧ ವ್ಯಕ್ತಪಡಿಸಿತ್ತು. ಯಜ್ಞವನ್ನು ರದ್ದು ಮಾಡುವಂತೆ ಆಗ್ರಹಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT