ಅಬ್ದುರ್ ರಜಾಕ್ ಮೊಲ್ಲಾಹ್ 
ದೇಶ

ಸಿಪಿಐ(ಎಂ) ಮಾಜಿ ನಾಯಕ, ದಾಲ್ಮಿಯಾ ಪುತ್ರಿ ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆ ನಡೆದಿದ್ದು, ಸಿಪಿಎಂ ಪಕ್ಷದಿಂದ ಮಂತ್ರಿಯಾಗಿದ್ದ ಅಬ್ದುರ್ ರಜಾಕ್ ಮೊಲ್ಲಾಹ್, ವೈಶಾಲಿ ದಾಲ್ಮಿಯಾ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಪ್ರಮುಖ ರಾಜಕೀಯ ಬೆಳವಣಿಗೆ ನಡೆದಿದ್ದು, ಸಿಪಿಎಂ ಪಕ್ಷದಿಂದ ಮಂತ್ರಿಯಾಗಿದ್ದ ಅಬ್ದುರ್ ರಜಾಕ್ ಮೊಲ್ಲಾಹ್,  ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಿ ರತನ್ ಶುಕ್ಲ ಹಾಗೂ ಬಿಸಿಸಿಐ ಮಾಜಿ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ಪುತ್ರಿ ವೈಶಾಲಿ ದಾಲ್ಮಿಯಾ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

ತೃಣಮೂಲ ಕಾಂಗ್ರೆಸ್ ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಅಬ್ದುರ್ ರಜಾಕ್  ಮೊಲ್ಲಾಹ್, ಲಕ್ಷ್ಮಿ ರತನ್ ಶುಕ್ಲ ವೈಶಾಲಿ ದಾಲ್ಮಿಯಾ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಈ ವರ್ಷ ವಿಧಾನಸಭಾ ಚುನಾವಣೆ ಎದುರಿಸಲಿರುವ ಪಕ್ಷಗಳ ಪೈಕಿ ಪಶ್ಚಿಮ ಬಂಗಾಳ ರಾಜ್ಯವು ಒಂದಾಗಿದ್ದು ಸಿಪಿಐ(ಎಂ) ಪಕ್ಷದ ಮಾಜಿ ಮಂತ್ರಿ ಸೇರಿದಂತೆ ಗಣ್ಯರು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲ ಬಂದಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT