ಜ್ಞಾನಪೀಠ ಪ್ರಶಸ್ತಿಯೊಂದಿಗೆ ಒಎನ್ ವಿ ಕುರಪ್ ಹಾಗೂ ಅವರ ಪತ್ನಿ ಸರೋಜಿನಿ ಅಮ್ಮ 
ದೇಶ

ಜ್ಞಾನಪೀಠ ಪುರಸ್ಕೃತ ಮಳೆಯಾಳಂ ಕವಿ ಒಎನ್ ವಿ ಕುರಪ್ ನಿಧನ

ಖ್ಯಾತ ಮಲಯಾಳಂ ಕವಿ ಹಾಗೂ ಜ್ಞಾನಪೀಠ ವಿಜೇತ ಸಾಹಿತಿ ಒಟ್ಟಪ್ಲಾಕ್ಕಲ್ ನಂಬಿಯಾದಿಕ್ಕಲ್ ವೇಲು...

ತಿರುವನಂತಪುರಂ: ಖ್ಯಾತ ಮಲಯಾಳಂ ಕವಿ ಹಾಗೂ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಒಟ್ಟಪ್ಲಾಕ್ಕಲ್ ನಂಬಿಯಾದಿಕ್ಕಲ್ ವೇಲು ಕುರುಪ್ ಅವರು ಶನಿವಾರ ನಿಧನರಾಗಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ 84 ವರ್ಷದ ಒಎನ್ ವಿ ಕುರಪ್ ಅವರು ಇಂದು ಸಂಜೆ 4.50ರ ಸುಮಾರಿಗೆ ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳದರು. 
ಕುರುಪ್ ಕೇರಳದ ಪ್ರಮುಖ ಚಳುವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು, ಇವರು ಸಾಕಷ್ಟು ಕವನ ಸಂಕಲನಗಳನ್ನು ಹೊರತಂದಿದ್ದಾರೆ ಮತ್ತು ಕೆಲವು ಚಿತ್ರಗಳಿಗೂ ಸಹ ಗೀತ ರಚನೆ ಮಾಡಿದ್ದಾರೆ.

ಕುರುಪ್ ಅವರಿಗೆ ಕೇಂದ್ರ ಸರ್ಕಾರ 1998ರಲ್ಲಿ ಪದ್ಮಶ್ರೀ ಮತ್ತು 2011ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. 2007ರಲ್ಲಿ ಇವರಿಗೆ ಜ್ಞಾನ ಪೀಠ ಪ್ರಶಸ್ತಿ ಲಭಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT