ತಮಿಳು ಜಾನಪದ ಗಾಯಕ ಕೋವನ್ 
ದೇಶ

ಜೆಎನ್ ಯು ವಿದ್ಯಾರ್ಥಿಗಳಿಗೆ ಬೆಂಬಲ: ತಮಿಳು ಜಾನಪದ ಗಾಯಕ ಬಂಧನ

ಜವಾಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ ತಮಿಳುನಾಡಿನ...

ಚೆನ್ನೈ: ಜವಾಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ ತಮಿಳುನಾಡಿನ ಜನಪದ ಗಾಯಕ ಕೋವನ್ ಮತ್ತು ಬೆಂಬಲಿಗರನ್ನು ಪೊಲೀಸರು ಬಂಧಿಸಿದ್ದಾರೆ. 
ಜೆಎನ್ ಯು ಸಂಘಟನೆ ಅಧ್ಯಕ್ಷ ಕನ್ಹಯ್ಯ ಕುಮಾರ್ ಬಂಧನವನ್ನು ಖಂಡಿಸಿ ಕೋವನ್ ಸೇರಿದಂತೆ ಕೆಲ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರು. ಅಲ್ಲದೇ, ಜಯಲಲಿತಾ ಸರ್ಕಾರದ ಮದ್ಯ ನೀತಿ ಖಂಡಿಸಿ, ಜನಪದ ಹಾಡುಗಳನ್ನು ಹಾಡಿದ್ದಾರೆ. 
ಈ ಹಿನ್ನಲೆಯಲ್ಲಿ ಕೋವನ್ ಮತ್ತು 20 ಬೆಂಬಲಿಗರನ್ನು ಬಂಧಿಸಲಾಗಿದೆ. ಕೋವನ್ ವಿರುದ್ಧ ರಾಜದ್ರೋಹ, ಮಾನಹಾನಿ ಮತ್ತು ಶಾಂತಿ ಕದಡುವಿಕೆಯಡಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

Spider-Man: ‘ಸ್ಪಾಯ್ಲರ್‌’ ಕೊಟ್ಟಿದ್ದಕ್ಕೆ ಥಿಯೇಟರ್‌ನಲ್ಲೇ ಹೊಡೆದಾಟ! ಸಿನಿಮಾ ನೋಡೋಕೆ ಹೋದವರ ಹೈಡ್ರಾಮಾ, Video

ಹೈದರಾಬಾದ್‌: ಅಪ್ರಾಪ್ತ ವಯಸ್ಕನ ಚಾರು ಚಾಲನೆ ವೇಳೆ ಭೀಕರ ಅಪಘಾತ; 7 ಬೈಕ್‌ ಜಖಂ, ಹಿರಿಯ ನಾಗರಿಕರಿಗೆ ತೀವ್ರ ಗಾಯ!

ಕಾವೇರಿ ಕಿಚ್ಚು: ‘ಭೂಮಿ-ನೀರು-ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’: ಸಿದ್ದರಾಮಯ್ಯ